ಮೈಸೂರು : ಚಿನ್ನ ಆಪತ್ಕಾಲದ ಬಂಧು ಹಾಗಾಗಿ ಎಲ್ಲರೂ ಕೂಡ ತಮ್ಮ ಹಣವನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ. ಹಾಗಾಗಿ ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಆದ್ದರಿಂದ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ.
ಕಳೆದ ತಿಂಗಳಾರಂಭದಲ್ಲಿ ಕಡಿಮೆ ಇದ್ದ ಚಿನ್ನದ ಬೆಲೆ ದೀಪಾವಳಿ ಹಬ್ಬ ಮುಗಿದ ನಂತರ ಹಾವು ಏಣಿ ಆಟವಾಡುತ್ತಿತ್ತು. ಆದರೆ ನೆನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ರಾಜ್ಯದ ಬಹುತೇಕ ನಗರಗಳಲ್ಲಿ ಸ್ಥಿರವಾಗಿದೆ. ಈ ಮೂಲಕ ಚಿನ್ನ ಖರೀದಿ ಮಾಡಬೇಕು ಎಂದುಕೊಂಡಿದ್ದ ಗ್ರಾಹಕರು ನಿಟ್ಟುಸಿರು ಬಿಟ್ಟಿದ್ದಾರೆ.
ಕಾರ್ತಿಕ ಮಾಸ ಹೇಳಿ ಕೇಳಿ ಮದುವೆ ಸೀಸನ್ ಹಾಗಾಗಿ ನೀವೇನಾದರೂ ಚಿನ್ನ ಖರೀದಿ ಮಾಡಬೇಕು ಎಂದು ಯೋಚನೆ ಮಾಡುತ್ತಿದ್ದರೆ, ಬೆಂಗಳೂರು ಮೈಸೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿನ ಚಿನ್ನದ ದರ ಹೇಗಿದೆ ಎಂಬುದನ್ನು ತಿಳಿಯಿರಿ.
ರಾಜ್ಯದ ಪ್ರಮುಖ ನಗರಗಳಲ್ಲಿನ ಇಂದಿನ ( 01 – 12 – 2023 ) ಚಿನ್ನದ ದರ ಈ ಕೆಳಕಂಡಂತಿದೆ.
ಮೈಸೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,273 6,273 0
8 50,184 50,184 0
10 62,730 62,730 0
100 6,27,300 6,27,300 0
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 57,500 57,500 0
8 46,000 46,000 0
10 57,500 57,500 0
100 5,75,000 5,75,000 0
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,704 4,704 0
8 37,632 37,632 0
10 47,040 47,040 0
100 4,70,400 4,70,400 0
ಬೆಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,273 6,273 0
8 50,184 50,184 0
10 62,730 62,730 0
100 6,27,300 6,27,300 0
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 57,500 57,500 0
8 46,000 46,000 0
10 57,500 57,500 0
100 5,75,000 5,75,000 0
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,704 4,704 0
8 37,632 37,632 0
10 47,040 47,040 0
100 4,70,400 4,70,400 0
ಮಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,273 6,273 0
8 50,184 50,184 0
10 62,730 62,730 0
100 6,27,300 6,27,300 0
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 57,500 57,500 0
8 46,000 46,000 0
10 57,500 57,500 0
100 5,75,000 5,75,000 0
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,704 4,704 0
8 37,632 37,632 0
10 47,040 47,040 0
100 4,70,400 4,70,400 0
ರಾಜ್ಯದ ಬಹುತೇಕ ನಗರಗಳಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದೆ.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…