ವಾಣಿಜ್ಯ

ಆ್ಯಪಲ್ ಕಂಪನಿಯಲ್ಲಿ ಕೆಲಸ ಗಿಟ್ಟಿಸಿಕೊಳ್ಳಲು ಇರಬೇಕಾದ ಅರ್ಹತೆ ಏನು ?

ಪ್ರತಿಷ್ಠಿತ ಮೊಬೈಲ್‌ ತಯಾರಕ ಕಂಪನಿ ಆ್ಯಪಲ್ ನಲ್ಲಿ ಕೆಲಸ ಗಿಟ್ಟಿಸಿಕೊಳ್ಳುವುದು ಹಲವರ ಕನಸಾಗಿರುತ್ತೆ. ಅಂತೆಯೇ ಕಂಪನಿಯಲ್ಲಿ ಕೆಲಸಕ್ಕೆ ಸೇರಲು ಯಾವೆಲ್ಲಾ ಅರ್ಹತೆಗಳಿರಬೇಕು. ವಿದ್ಯಾಭ್ಯಾಸ ಏನಿರಬೇಕು ಎಂಬ ಗೊಂದಲಗಳಿರುತ್ತವೆ. ಈ ಎಲ್ಲಾ ಗೊಂದಲಗಳಿಗೆ ಕಂಪನಿಯ ಸಿಇಒ ಟಿಮ್‌ ಕುಕ್‌ ಉತ್ತರ ನೀಡಿದ್ದಾರೆ.

ಇತ್ತೀಚೆಗೆ ಸಂದರ್ಶನವೊಂದರಲ್ಲಿ ಪಾಲ್ಗೊಂಡಿದ್ದ ಆಪಲ್‌ ಕಂಪನಿಯ ಸಿಇಒ ಟಿಮ್‌ ಕುಕ್‌ ಅವರಿಗೆ ಸಂದರ್ಶನಕಾರರು ನಿಮ್ಮ ಕಂಪನಿಯಲ್ಲಿ ನೇಮಕಾತಿ ಪ್ರಕ್ರಿಯೆ ಹೇಗಿರುತ್ತದೆ ? ಉದ್ಯೋಗ ಪಡೆದುಕೊಳ್ಳಬೇಕಾದರೆ ಏನು ಮಾಡಬೇಕು ? ಎಂಬ ಪ್ರಶ್ನೆಯನ್ನು ಕೇಳಿದ್ದರು. ಇದಕ್ಕೆ ಉತ್ತರಿಸಿದ ಟಿಮ್‌ ಕುಕ್‌ ನಮ್ಮ ಕಂಪನಿಯ ನೇಮಕಾತಿ ಪ್ರಕ್ರಿಯೆಯು ತಂಡದಲ್ಲಿ ಕೆಲಸ ಮಾಡುವ ಸಾಮರ್ಥ್ಯ, ಸೃಜನಶೀಲತೆ, ಕುತೂಹಲದಂತಹ ಗುಣಲಕ್ಷಣಗಳ ಮೇಲೆ ನಿಗಧಿಯಾಗಿರುತ್ತದೆ. ನಮ್ಮ ಕಂಪನಿಯು ಒನ್ ಪ್ಲಸ್‌ ಥ್ರೀ ಕಲ್ಪನೆಯಲ್ಲಿ ಕೆಲಸ ನಿರ್ವಹಿಸುತ್ತದೆ. ನಿಮ್‌ ಹಾಗೂ ನನ್ನ ಕಲ್ಪನೆ ಒಟ್ಟಿಗೆ ಸೇರಿದಾಗ ವಯಕ್ತಿಕ ಆಲೋಚನೆಗಳಿಗಿಂ ಉತ್ತಮವಾಗಿರುತ್ತದೆ. ಇದನ್ನು ಕಂಪನಿಯು ಬಲವಾಗಿ ನಂಬಿದೆ.

ನಮ್ಮ ಕಂಪನಿಯು ಪದವಿ ಹೊಂದಿರುವ ಹಾಗೂ ಪದವಿ ಹೊಂದಿಲ್ಲದವರನ್ನೂ ಕೂಡ ಕೆಲಸಕ್ಕೆ ನೇಮಿಸಿಕೊಂಡಿದೆ. ಕೋಡಿಂಗ್‌ ಪ್ರತಿಯೊಬ್ಬರಿಗೂ ಮೌಲ್ಯಯುತವಾದ ಪರಿಗಳಿಸಿದ್ದರೂ ಕೂಡ ಆ್ಯಪಲ್ ಕೋಡಿಂಗ್‌ ಪರಿಣತಿ ಹೊಂದಿರುವ ಆಥವಾ ತಮ್ಮ ನಿತ್ಯದ ಕೆಲಸದಲ್ಲಿ ನಿಯಮಿತವಾಗಿ ಕೋಡಿಂಗ್‌ ಬಳಸುವ ವ್ಯಕ್ತಿಗಳನ್ನೂ ಸಹ ನೇಮಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಆ್ಯಪಲ್ ಕಂಪನಿಯು ಇತ್ತಿಚೆಗಷ್ಟೆ ಐ ಫೋನ್‌ 15 ಸರಣಿಯನ್ನು ತಂತ್ರಜ್ಞಾನದೊಂದಿಗೆ ಲಾಚ್‌ ಮಾಡಿತ್ತು. ಇದರಲ್ಲಿ 48 ಎಂಪಿ ಮುಖ್ಯ ಕ್ಯಾಮೆರಾವನ್ನು ಹೊಂದಿತ್ತು. ಇದು ಐ ಫೋನ್‌ 14 ಹಾಗೂ ಐ ಫೋನ್‌ 14 ಪ್ಲಸ್‌ ಗಿಂತ ನವೀಕರಣ ಪಡೆದಿದೆ. ಇದರಲ್ಲಿ ಮೊದಲ ಬಾರಿಗೆ ಯುಎಸ್‌ ಬಿ ಟೈಪ್‌ ಸಿ ಪರಿಚಯಿಸಿರುವುದು ಮತ್ತೊಂದು ದೊಡ್ಡ ಬದಲಾವಣೆಯಾಗಿದೆ.

lokesh

Share
Published by
lokesh
Tags: applei phone

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

10 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

11 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

11 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

11 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

12 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

12 hours ago