ಹಾವೇರಿ: ನಿಂತಿದ್ದ ಲಾರಿಗೆ ಟಿಟಿ (ಟೆಂಪೋ ಟ್ರಾವೆಲ್) ಹಿಂದಿನಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ 13 ಮಂದಿ ದಾರುಣವಾಗಿ ಮೃತರಾಗಿರುವ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಶುಕ್ರವಾರ (ಜೂನ್.28) ಮುಂಜಾನೆ ಸಂಭವಿಸಿದೆ.
ಮೃತರೆಲ್ಲರೂ ಸಹಾ ಶಿವಮೊಗ್ಗ ಮೂಲದವರು ಎಂದು ಹೇಳಲಾಗಿದ್ದು, ಸವದತ್ತಿ ದೇವರ ದರ್ಶನಕ್ಕೆ ತೆರಳಿ, ಅಲ್ಲಿಂದ ವಾಪಸಾಗುವ ವೇಳೆ ಈ ಅಪಘಾತ ಸಂಭವಿಸಿದ್ದು, ಇದರಲ್ಲಿ 13 ಮಂದಿ ಮೃತರಾದರೇ ಓವರ್ವ ಬಾಲಕನಿಗೆ ಗಾಯಗಳಾಗಿದೆ. ಇನ್ನು ಆ ಬಾಲಕನಿಗೆ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಮುಂಜಾನೆ ಸುಮಾರು 4 ಗಂಟೆಗೆ ಅಪಘಾತ ಸಂಭವಿಸಿದೆ ಎಂದು ಊಹಿಸಲಾಗಿದ್ದು, ಸ್ಥಳಕ್ಕಾಗಮಿಸಿದ ಬ್ಯಾಡಗಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಸಿಕೊಂಡಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…