ಹಾಸನ: ಕಾರಿನೊಳಗೆ ನಡೆದ ಗುಂಡಿನ ದಾಳಿಗೆ ಇಬ್ಬರು ಬಲಿಯಾಗಿರುವ ಘಟನೆ ಹಾಸನದ ಕೆ.ಆರ್.ಪುರಂನಲ್ಲಿ ನಡೆದಿದೆ.
ಕಾರಿನಲ್ಲಿ ಕುಳಿತು ಮಾತನಾಡುತ್ತಿದ್ದ ಇಬ್ಬರು ಯುವಕರ ನಡುವೆ ಜಗಳ ಆರಂಭವಾಗಿ, ಒಬ್ಬ ಹಾರಿಸಿದ ಗುಂಡಿಗೆ ಇನ್ನೊಬ್ಬ ಕಾರಿನಿಂದ ಹೊರಗೆ ಹಾರಿ ಬಿದ್ದಿದ್ದಾನೆ. ನಂತರದಲ್ಲಿ ಕಾರಿನಲ್ಲಿದ್ದ ಮತ್ತೊಬ್ಬ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಬಂದೂಕನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಪ್ರಕರಣದ ಬಗ್ಗೆ ಹಾಸನ ಎಸ್ಪಿ ಸುಜೀತಾ ಮಾಹಿತಿ ನೀಡಿದ್ದು, ಇಬ್ಬರು ಕಾರಿನೊಳಗೆ ಮಾತನಾಡುತ್ತಾ ಒಬ್ಬರಿಗೊಬ್ಬರು ಶೂಟ್ ಮಾಡಿಕೊಂಡಿದ್ದಾರೆ. ಘಟನೆ ನಡೆಯಲು ವ್ಯವಹಾರಿಕ ಸಂಬಂಧ ಇತ್ತು ಎಂಬುದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ತನಿಖೆ ಬಳಿಕವೇ ಎಲ್ಲಾ ಸತ್ಯಾಂಶ ಹೊರಬರುತ್ತೆ ಎಂದು ಮಾಹಿತಿ ನೀಡಿದ್ದಾರೆ.
ಅಮೇರಿಕಾದಲ್ಲಿ ಡೊನಾಲ್ಡ್ ಟ್ರಂಪ್ ವಿರುದ್ಧವೇ ಭುಗಿಲೆದ್ದ ಆಕ್ರೋಶ 80 ಲಕ್ಷ ಜನರಿಂದ ನೋ ಕಿಂಗ್ಸ್ ಚಳುವಳಿ ಟ್ರಂಪ್ ನೀತಿ ವಿರೋಧಿಸಿ…
೫೦ ಜೆಸಿಬಿ, ೩೦ ಟಿಪ್ಪರ್ಗಳು, ೮ ಟ್ರಾಕ್ಟರ್ಗಳು, ೫೦೦ ಮಂದಿ ಪೌರಕಾರ್ಮಿಕರು ಭಾಗಿ ಮೈಸೂರು: ನಗರದ ಹೊರ ವರ್ತುಲ ರಸ್ತೆಯಲ್ಲಿ…
ಯಶಸ್ವಿಯಾಗಿ ಜಾತ್ರೆ ನಡೆಸಲು ಶಾಸಕ, ಡಿಸಿ ಪಣ; ರಥೋತ್ಸವದ ನಂತರ ವಿವಿಧೆಡೆ ಅರವಟ್ಟಿಗೆಗಳ ಸೇವೆ ನಂಜನಗೂಡು: ಇಲ್ಲಿನ ಶ್ರೀಕಂಠೇಶ್ವರಸ್ವಾಮಿ ಜಾತ್ರೆಗೆ…
ಅಕ್ಷತಾ ಹೆಣ್ಣಿನ ತಾಯ್ತನ ಆಕೆ ಗರ್ಭವತಿಯೆಂದು ತಿಳಿದಾಗಿನಿಂದಲೇ ಜಾಗೃತವಾಗುತ್ತದೆ. ತನಗೆ ಹುಟ್ಟಲಿರುವ ಮಗುವಿನ ಬಗ್ಗೆ ಅಂದಿನಿಂದಲೇ ಬಣ್ಣಬಣ್ಣದ ಕನಸುಗಳನ್ನು ಕಾಣಲಾರಂಭಿಸುತ್ತಾಳೆ.…
ಸಿರಿ ಮೈಸೂರು ಮುಖಕ್ಕೆ ಪ್ರಸಾದನ ಮಾಡಿಕೊಂಡು, ಭಾರೀ ವಸ್ತ್ರ ಧರಿಸಿ, ಕತ್ತಿ ಹಿಡಿದು, ವೀರಭದ್ರನ ಧ್ಯಾನ ಮಾಡಿ ವೇದಿಕೆ ಏರಿ…
ಸ್ವಾಮಿ ಪೊನ್ನಾಚಿ ಮಹದೇಶ್ವರನ ಬೆಟ್ಟದ ಪೋಡಿನಿಂದ ಬಂದು ನಮ್ಮ ಮನೆಯಲ್ಲಿ ದನ ಮೇಯಿಸುತ್ತಿದ್ದ ಬೊಮ್ಮ ನನ್ನು ಕಂಡರೆ ನನಗೆ ಅಸಾಧ್ಯ…