ಮೈಸೂರು: ಲಾಭ ಗಳಿಸುವ ಆಸೆಯಿಂದ ಫೇಸ್ಬುಕ್ನಲ್ಲಿ ಬಂದ ಜಾಹೀರಾತನ್ನು ನಂಬಿ ಮೈಸೂರಿನ ವ್ಯಕ್ತಿಯೊಬ್ಬ ಬರೋಬ್ಬರಿ 86 ಲಕ್ಷ ಕಳೆದುಕೊಂಡು ಕಂಗಲಾಗಿದ್ದಾನೆ.
ಸಿಐಎನ್ವಿ ಎಂ/ಎಫ್ ಸಂಸ್ಥೆಯ ಸದಸ್ಯರಾಗಿರುವ ವಿಜಯ ನಗರ ನಿವಾಸಿ ಸತೀಶ್(61 ವರ್ಷ) ಹಣ ಕಳೆದುಕೊಂಡ ವ್ಯಕಿಯಾಗಿದ್ದಾರೆ. ಫೇಸ್ ಬುಕ್ನಲ್ಲಿ ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹಣಗಳಿಸಬಹುದು ಎಂದು ಹೂಡಿಕೆ ಬಗ್ಗೆ ಫೇಸ್ಬುಕ್ನಲ್ಲಿ ನೀಡುತ್ತಿದ್ದ ತರಬೇತಿಯಿಂದ ಪ್ರೇರೇಪಿತರಾಗಿ ಅವರು ಹೇಳಿದ ಹಾಗೆ ಏಪ್ರಿಲ್ ತಿಂಗಳಿನಿಂದ ವಿವಿಧ ಹಂತಗಳಲ್ಲಿ 86 ಲಕ್ಷ ಹಣ ವರ್ಗಾವಣೆ ಮಾಡಿದ್ದಾರೆ.
ಲಾಭಾಂಶಗಳ ಬಗ್ಗೆ ಮಾಹಿತಿ ಪಡೆಯಲು ಮುಂದಾದಾಗ ತಾವು ವಂಚನೆಗೆ ಒಳಗಾಗಿರುವುದು ತಿಳಿದು ಬಂದಿದೆ. ಈ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್ಪೋ…
ಸರಗೂರು : ಈ ಹಿಂದೆ ನೇರಳೆ-ಮಾಗುಡಿಲು ಗ್ರಾಮಕ್ಕೆ ನೇರವಾಗಿ ಕೆಎಸ್ಆರ್ಟಿಸಿ ಬಸ್ ಸೇವೆ ಇತ್ತು. ಈಗ ಆ ಬಸ್ ನೇರಳೆಗೆ…
ಉಡುಪಿ: ತೋಟದ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಜೀವ ಹೋಗದಂತೆ ಹೋರಾಡಿದ 62 ವರ್ಷದ ವೃದ್ಧನನ್ನು ಗ್ಯಾಸ್ ಸಿಲಿಂಡರ್ನ…
ಚೆನ್ನೈ : ಪತಿಯೊಂದಿಗೆ ವಿಡಿಯೋ ಕಾಲ್ನಲ್ಲಿರುವಾಗಲೇ ನೇಣಿಗೆ ಶರಣಾಗಿ ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತಃ ಶ್ರೀಲಂಕಾದವರಾಗಿರುವ ಸುಭಾಷಿಣಿ …
ಚೆಟ್ಟಳ್ಳಿ: ಯುದ್ಧ ಪರಿಸ್ಥಿತಿಯಿಂದಾಗಿ ದಂಪತಿ ಇರಾನ್ಗೆ ಮರಳಲಾಗದೆ ಕೊಡಗು ಜಿಲ್ಲೆಯ ಮೂರ್ನಾಡು ಸಮೀಪದ ಕಾಂತೂರಿನಲ್ಲಿ ಪರಿತಪಿಸುವಂತಾಗಿದೆ. ಕಾಂತೂರು ನಿವಾಸಿ ಪತ್ನಿ…
ದಾವಣಗೆರೆ: ಎಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಚಲವಾದಿ ನಾರಾಯಣಸ್ವಾಮಿ ಅವರು ಬಿಜೆಪಿ-RSS-ಮೋದಿಯವರ ಬಗ್ಗೆ ಎಂತೆಂಥಾ ಮಾತಾಡಿದ್ದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…