ಮೈಸೂರು: ಲಾಭ ಗಳಿಸುವ ಆಸೆಯಿಂದ ಫೇಸ್ಬುಕ್ನಲ್ಲಿ ಬಂದ ಜಾಹೀರಾತನ್ನು ನಂಬಿ ಮೈಸೂರಿನ ವ್ಯಕ್ತಿಯೊಬ್ಬ ಬರೋಬ್ಬರಿ 86 ಲಕ್ಷ ಕಳೆದುಕೊಂಡು ಕಂಗಲಾಗಿದ್ದಾನೆ.
ಸಿಐಎನ್ವಿ ಎಂ/ಎಫ್ ಸಂಸ್ಥೆಯ ಸದಸ್ಯರಾಗಿರುವ ವಿಜಯ ನಗರ ನಿವಾಸಿ ಸತೀಶ್(61 ವರ್ಷ) ಹಣ ಕಳೆದುಕೊಂಡ ವ್ಯಕಿಯಾಗಿದ್ದಾರೆ. ಫೇಸ್ ಬುಕ್ನಲ್ಲಿ ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹಣಗಳಿಸಬಹುದು ಎಂದು ಹೂಡಿಕೆ ಬಗ್ಗೆ ಫೇಸ್ಬುಕ್ನಲ್ಲಿ ನೀಡುತ್ತಿದ್ದ ತರಬೇತಿಯಿಂದ ಪ್ರೇರೇಪಿತರಾಗಿ ಅವರು ಹೇಳಿದ ಹಾಗೆ ಏಪ್ರಿಲ್ ತಿಂಗಳಿನಿಂದ ವಿವಿಧ ಹಂತಗಳಲ್ಲಿ 86 ಲಕ್ಷ ಹಣ ವರ್ಗಾವಣೆ ಮಾಡಿದ್ದಾರೆ.
ಲಾಭಾಂಶಗಳ ಬಗ್ಗೆ ಮಾಹಿತಿ ಪಡೆಯಲು ಮುಂದಾದಾಗ ತಾವು ವಂಚನೆಗೆ ಒಳಗಾಗಿರುವುದು ತಿಳಿದು ಬಂದಿದೆ. ಈ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…