ಉಡುಪಿ: ಪ್ರವಾಸಕ್ಕೆಂದು ಉಡುಪಿಯ ಮಲ್ಪೆ ಬೀಚ್ಗೆ ತೆರಳದ್ದ ಮೂರು ಜನರ ಯುವಕರಲಲ್ಲಿ ಓರ್ವ ಮರಣ ಹೊಂದಿದ ಘಟನೆ ಭಾನುವಾರ(ಏ.೨೧) ರಂದು ನಡೆದಿದೆ.
ಮೃತ ವ್ಯಕ್ತಿಯನ್ನು ಮಂಡ್ಯ ಮೂಲದ ನಾಗೇಂದ್ರ(೨೧) ಎಂದು ಗುರುತಿಸಲಾಗಿದೆ. ಈತ ಮೂಲತಃ ಮಂಡ್ಯ ಜಿಲ್ಲೆಯವನಾಗಿದ್ದು, ಬೆಂಗಳೂರಿನಲ್ಲಿ ಶಿಕ್ಷಣ ಪಡೆಯುತ್ತಿದ್ದ ಎನ್ನಲಾಗಿದೆ. ಇನ್ನುಳಿದಂತೆ ಅನಂತಗೌಡ(೪೭) ಸಂತೋಷ್ (೨೭) ಪ್ರಾಣಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನಿಂದ ಮಲ್ಪೆಗೆ ಪ್ರವಾಸಕ್ಕೆಂದು ಬಂದ ಇವರು ಭಾನುವಾರ ಮದ್ಯಾಹ್ನ ಬೀಚ್ನಲ್ಲಿ ಕಾಲ ಕಳೆಯುವ ವೇಳೆ ಅಲೆಗಳ ಉಬ್ಬರವಿಳಿತ ಹೆಚ್ಚಾಗಿ ಅವರನ್ನು ನೀರು ಸೆಳೆದಿದೆ. ಇದೇ ವೇಳೆ ಬೀಚ್ ನಿರ್ವಹಣೆ ಮಾಡುವ ಓಷಿಯನ್ ಅಡ್ವೆಂಚರ್ಸ್ ಅವರು ಕಾರ್ಯಪ್ರವೃತ್ತರಾಗಿ ದೋಣಿಗಳ ಮೂಲಕ ಮೂವರನ್ನು ರಕ್ಷಿಸುವ ಕೆಲಸ ಮಡಿದ್ದಾರೆ. ಇದರಲ್ಲಿ ನಾಗೇಂದ್ರ ಅದಾಗಳೇ ಸಾಕಷ್ಟು ನೀರು ಕುಡಿದಿದ್ದರಿಂದ ಸ್ಥಿತಿ ಗಂಭೀರವಾಗಿದ್ದು, ಮಣಿಪಾಲ ಆಸ್ಪತ್ರೆಗೆ ಸೇರಿಸಿದ್ದರು ಪ್ರಯೋಜನಕ್ಕೆ ಬಾರದೇ ನಾಗೇಂದ್ರ ಕೊನೆಯುಸಿರೆಳೆದಿದ್ದಾನೆ.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…