ಹಾಸನ: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜಗೌಡ ಅವರ ನ್ಯಾಯಾಂಗ ಬಂಧನ ವಿಸ್ತರಿಸಿ ಹಾಸನ ನ್ಯಾಯಾಲಯ ಆದೇಶ ಹೊರಡಿಸಿದೆ.
ಇಲ್ಲಿನ ಎರಡನೇ ಅಧಿಕ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಜೂನ್.7 ವರಗೆ ಅಂದರೆ 14 ದಿನಗಳ ವರೆಗೆ ಎಸ್ಐಟಿ ಬಂಧನಕ್ಕೊಪ್ಪಿಸಿ ಆದೇಶ ನೀಡಿದೆ.
ಹೊಳೆ ನರಸೀಪುರ ಜೆಎಂಎಫ್ಸಿ ನ್ಯಾಯಾಲಯ ಇದೇ ಮೇ.11ರಂದು ದೇವರಾಜೇಗೌಡನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿತ್ತು. ಹಾಗೂ ಹೆಚ್ಚುವರಿ 4 ದಿನಗಳು ವಿಚಾರಣೆಗೆ ಅನುಮತಿ ನೀಡುವಂತೆ ಎಸ್ಐಟಿ ಅನುಮತಿ ಪಡೆದಿತ್ತು. ಅದರಂತೆ ಇಂದು ಅವರ ಬಂಧನದ ಅವಧಿ ಮುಕ್ತಾಗೊಂಡ ಹಿನ್ನಲೆ ದೇವರಾಜೇಗೌಡರನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.
ಇದಾದ ನಂತರ ಮತ್ತೆ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಿ ಕೋರ್ಟ್ ಆದೇಶ ನೀಡಿದೆ. ಉಳಿದಂತೆ ದೇವರಾಜೇಗೌಡರ ಜಾಮೀನು ಅರ್ಜಿ ಇದೇ ಮೇ.28ಕ್ಕೆ ನಡೆಯಲಿದೆ. ಮೇ.11 ರಂದು ದೇವರಾಜೇಗೌಡರನ್ನು ಬಂಧಿಸಲಾಗಿತ್ತು.
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…
ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…
ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…
ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…
ಎಸ್.ಎ. ಹುಸೇನ್ ಆಯುಧಗಳಿಗೆ ವಿಶೇಷ ಪೂಜೆ; ಜಿಲ್ಲೆಯಾದ್ಯಂತ ಸಂಭ್ರಮದ ಹಬ್ಬದಾಚರಣೆಗೆ ಸಿದ್ಧತೆ ಮಡಿಕೇರಿ: ಕೊಡಗಿನ ವಿಶಿಷ್ಟ ಸಂಸ್ಕೃತಿ ಹಾಗೂ ಪರಂಪರೆಯ…