ಬೆಂಗಳೂರು: ಪವಿತ್ರಾ ಗೌಡಗೆ ಆಶ್ಲೀಲವಾಗಿ ಮೆಸೇಜ್ ಕಳಿಸಿದ್ದ ಎಂಬ ಕಾರಣಕ್ಕೆ ರೇಣುಕಾಸ್ವಾಮಿ ಎಂಬಾತನನ್ನು ಕೊಲೆ ಮಾಡಿದ ಆರೋಪದಡಿ ದರ್ಶನ್ ಜೈಲು ಸೇರಿದ್ದಾರೆ. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಖೈದಿ ಆಗಿರುವ ಅವರಿಗೆ 6106 ಖೈದಿ ನಂಬರ್ ಕೊಡಲಾಗಿದೆ. ಈ ಸಂಖ್ಯೆಯಲ್ಲೇ ತಮ್ಮ ಹೊಸ ವಾಹನಗಳನ್ನು ನೋಂದಣಿ ಮಾಡಿಸಿಕೊಳ್ಳಲು ಕೆಲ ಅಭಿಮಾನಿಗಳು ಮುಂದಾಗಿದ್ದಾರೆ.
ಏನೇ ಆಗಲಿ ನಟ ದರ್ಶನ್ರನ್ನು ಪ್ರೀತಿಸುವ ಅಪಾರ ಅಭಿಮಾನಿಗಳು ಇಡೀ ದೇಶದಲ್ಲಿದ್ದಾರೆ. ಎಂಥದ್ದೇ ಸಂದರ್ಭದಲ್ಲೂ ಅವರನ್ನು ಬಿಟ್ಟುಕೊಡುವುದಿಲ್ಲ ಎಂಬ ಜನರೂ ಸಹ ಇದ್ದಾರೆ. ಅಚ್ಚರಿಯೆಂದರೆ ದರ್ಶನ್ಗೆ ಜೈಲಿನಲ್ಲಿ ನೀಡಿದ ಖೈದಿ ನಂಬರ್ ಕೂಡ ಈಗ ಅಭಿಮಾನಿಗಳ ಪಾಲಿನ ಲಕ್ಕಿ ನಂಬರ್ ಆಗುತ್ತಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ವಿಚಾರಣಾಧೀನ ಖೈದಿ ಆಗಿದ್ದಾರೆ. ಅವರಿಗೆ 6106 ಖೈದಿ ನಂಬರ್ ನೀಡಲಾಗಿದೆ. ಈ ನಂಬರ್ ಮೇಲೆ ಕೆಲವು ಅಭಿಮಾನಿಗಳಿಗೆ ಆಕರ್ಷಣೆ ಹೆಚ್ಚಿದ್ದು, ಈ ನಂಬರ್ನಲ್ಲೇ ಹೊಸ ವಾಹನಗಳನ್ನು ನೋಂದಣಿ ಮಾಡಿಸಿಕೊಳ್ಳಲು ಮುಂದಾಗಿದ್ದಾರೆ ಎನ್ನಲಾಗಿದೆ.
ನಂಜನಗೂಡು ಪಟ್ಟಣದಲ್ಲಿರುವ ಇತಿಹಾಸ ಪ್ರಸಿದ್ಧ ಹಟ್ಟಿ ಮಾರಮ್ಮ ದೇವಾಲಯದಲ್ಲಿ ಪ್ರತಿ ವರ್ಷ ಫೆಬ್ರವರಿ/ಮಾರ್ಚ್ ತಿಂಗಳಲ್ಲಿ ಅದ್ಧೂರಿಯಾಗಿ ಕೊಂಡೋತ್ಸವ, ಜಾತ್ರೆ ನಡೆಯುತ್ತದೆ.…
ಮಹಾರಾಷ್ಟ್ರ ರಾಜ್ಯದ ಸೌಂದಾಳ ಗ್ರಾಮವು ದೇಶದಲ್ಲೇ ಮೊದಲ ಜಾತಿ ಮುಕ್ತ ಮನಸ್ಸುಳ್ಳ ಗ್ರಾಮ ಎಂಬ ಕೀರ್ತಿಯನ್ನು ಗಳಿಸಿ ನಮ್ಮ ಸಮಾಜಕ್ಕೆ…
ಈ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಸರ್ಕಾರಿ ಕಾಲೇಜುಗಳಿಂದ ಒಟ್ಟು 1.38 ಲಕ್ಷ ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ, ಇವರಲ್ಲಿ 63,514 ವಿದ್ಯಾರ್ಥಿಗಳು…
ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಾಕಷ್ಟು ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೆ ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ತೊಂದರೆಯಾಗಿದೆ.…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಸಂಸತ್ತಿನ ಎರಡು ವಾರಗಳ ಮೊದಲ ಹಂತದ ಬಜೆಟ್ ಅಧಿವೇಶನ ನಿಮುಗಿಯಿತು. ಮತ್ತೆ ಎರಡನೇ ಹಂತದ…
• ರಾಜ್ಯದ ವಿವಿಧ ಕಡೆಗಳಿಂದ ಜನರ ಆಗಮನ • ಒಂದು ತಿಂಗಳ ಕಾಲ ನಡೆಯುವ ಜಾತ್ರಾ ಮಹೋತ್ಸವ ಭೇರ್ಯ ಮಹೇಶ್…