ಬೆಂಗಳೂರು: ಪವಿತ್ರಾ ಗೌಡಗೆ ಆಶ್ಲೀಲವಾಗಿ ಮೆಸೇಜ್ ಕಳಿಸಿದ್ದ ಎಂಬ ಕಾರಣಕ್ಕೆ ರೇಣುಕಾಸ್ವಾಮಿ ಎಂಬಾತನನ್ನು ಕೊಲೆ ಮಾಡಿದ ಆರೋಪದಡಿ ದರ್ಶನ್ ಜೈಲು ಸೇರಿದ್ದಾರೆ. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಖೈದಿ ಆಗಿರುವ ಅವರಿಗೆ 6106 ಖೈದಿ ನಂಬರ್ ಕೊಡಲಾಗಿದೆ. ಈ ಸಂಖ್ಯೆಯಲ್ಲೇ ತಮ್ಮ ಹೊಸ ವಾಹನಗಳನ್ನು ನೋಂದಣಿ ಮಾಡಿಸಿಕೊಳ್ಳಲು ಕೆಲ ಅಭಿಮಾನಿಗಳು ಮುಂದಾಗಿದ್ದಾರೆ.
ಏನೇ ಆಗಲಿ ನಟ ದರ್ಶನ್ರನ್ನು ಪ್ರೀತಿಸುವ ಅಪಾರ ಅಭಿಮಾನಿಗಳು ಇಡೀ ದೇಶದಲ್ಲಿದ್ದಾರೆ. ಎಂಥದ್ದೇ ಸಂದರ್ಭದಲ್ಲೂ ಅವರನ್ನು ಬಿಟ್ಟುಕೊಡುವುದಿಲ್ಲ ಎಂಬ ಜನರೂ ಸಹ ಇದ್ದಾರೆ. ಅಚ್ಚರಿಯೆಂದರೆ ದರ್ಶನ್ಗೆ ಜೈಲಿನಲ್ಲಿ ನೀಡಿದ ಖೈದಿ ನಂಬರ್ ಕೂಡ ಈಗ ಅಭಿಮಾನಿಗಳ ಪಾಲಿನ ಲಕ್ಕಿ ನಂಬರ್ ಆಗುತ್ತಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ವಿಚಾರಣಾಧೀನ ಖೈದಿ ಆಗಿದ್ದಾರೆ. ಅವರಿಗೆ 6106 ಖೈದಿ ನಂಬರ್ ನೀಡಲಾಗಿದೆ. ಈ ನಂಬರ್ ಮೇಲೆ ಕೆಲವು ಅಭಿಮಾನಿಗಳಿಗೆ ಆಕರ್ಷಣೆ ಹೆಚ್ಚಿದ್ದು, ಈ ನಂಬರ್ನಲ್ಲೇ ಹೊಸ ವಾಹನಗಳನ್ನು ನೋಂದಣಿ ಮಾಡಿಸಿಕೊಳ್ಳಲು ಮುಂದಾಗಿದ್ದಾರೆ ಎನ್ನಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ…
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…