ಬೆಂಗಳೂರು: ಪವಿತ್ರಾ ಗೌಡಗೆ ಆಶ್ಲೀಲವಾಗಿ ಮೆಸೇಜ್ ಕಳಿಸಿದ್ದ ಎಂಬ ಕಾರಣಕ್ಕೆ ರೇಣುಕಾಸ್ವಾಮಿ ಎಂಬಾತನನ್ನು ಕೊಲೆ ಮಾಡಿದ ಆರೋಪದಡಿ ದರ್ಶನ್ ಜೈಲು ಸೇರಿದ್ದಾರೆ. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಖೈದಿ ಆಗಿರುವ ಅವರಿಗೆ 6106 ಖೈದಿ ನಂಬರ್ ಕೊಡಲಾಗಿದೆ. ಈ ಸಂಖ್ಯೆಯಲ್ಲೇ ತಮ್ಮ ಹೊಸ ವಾಹನಗಳನ್ನು ನೋಂದಣಿ ಮಾಡಿಸಿಕೊಳ್ಳಲು ಕೆಲ ಅಭಿಮಾನಿಗಳು ಮುಂದಾಗಿದ್ದಾರೆ.
ಏನೇ ಆಗಲಿ ನಟ ದರ್ಶನ್ರನ್ನು ಪ್ರೀತಿಸುವ ಅಪಾರ ಅಭಿಮಾನಿಗಳು ಇಡೀ ದೇಶದಲ್ಲಿದ್ದಾರೆ. ಎಂಥದ್ದೇ ಸಂದರ್ಭದಲ್ಲೂ ಅವರನ್ನು ಬಿಟ್ಟುಕೊಡುವುದಿಲ್ಲ ಎಂಬ ಜನರೂ ಸಹ ಇದ್ದಾರೆ. ಅಚ್ಚರಿಯೆಂದರೆ ದರ್ಶನ್ಗೆ ಜೈಲಿನಲ್ಲಿ ನೀಡಿದ ಖೈದಿ ನಂಬರ್ ಕೂಡ ಈಗ ಅಭಿಮಾನಿಗಳ ಪಾಲಿನ ಲಕ್ಕಿ ನಂಬರ್ ಆಗುತ್ತಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ವಿಚಾರಣಾಧೀನ ಖೈದಿ ಆಗಿದ್ದಾರೆ. ಅವರಿಗೆ 6106 ಖೈದಿ ನಂಬರ್ ನೀಡಲಾಗಿದೆ. ಈ ನಂಬರ್ ಮೇಲೆ ಕೆಲವು ಅಭಿಮಾನಿಗಳಿಗೆ ಆಕರ್ಷಣೆ ಹೆಚ್ಚಿದ್ದು, ಈ ನಂಬರ್ನಲ್ಲೇ ಹೊಸ ವಾಹನಗಳನ್ನು ನೋಂದಣಿ ಮಾಡಿಸಿಕೊಳ್ಳಲು ಮುಂದಾಗಿದ್ದಾರೆ ಎನ್ನಲಾಗಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…