ಮೈಸೂರು: ಪಾರ್ಕ್ ಒಂದರಲ್ಲಿ ಬೆಳೆದಿದ್ದ ಗಂಧದ ಮರವನ್ನು ರಾತ್ರೋರಾತ್ರಿ ಕಿಡಿಗೇಡಿಗಳು ಕಡಿದು ಕದ್ದೊಯ್ದಿರುವ ಘಟನೆ ನಗರದ ಗೋಕುಲಂ ಬಡಾವಣೆಯಲ್ಲಿ ನಡೆದಿದೆ.
ಇಲ್ಲಿನ ಬಿ.ಸಿ ಲಿಂಗಯ್ಯ ಪಾರ್ಕ್ನಲ್ಲಿ ಬೆಳೆದಿದ್ದ ಗಂಧದ ಮರವನ್ನು ರಾತ್ರೋರಾತ್ರಿ ಕಳ್ಳರು ಕಡಿದಿದ್ದಾರೆ. ಇಂದು (ಭಾನುವಾರ, ಮೇ.26) ಬೆಳಗಿನ ಜಾವ ಪಾರ್ಕ್ನಲ್ಲಿ ವಾಕಿಂಗ್ ಗೆ ಬಂದ ಸ್ಥಳೀಯರು ಇದನ್ನು ಗಮನಿಸಿ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕಾಗಮಿಸಿದ ವಿವಿ ಪುರಂ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಕಳ್ಳರ ಭೇಟೆಗೆ ಜಾಲ ಹೆಣೆದಿದ್ದಾರೆ.
ಆದರೆ ಈವರೆಗೆ ಯಾವುದೇ ಅರಣ್ಯಾಧಿಕಾರಿಗಳು ಬರದೇ ಇರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…