ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಮಹಿಳೆಯೊಬ್ಬರ ಅಪರಣ ಪ್ರಕರಣಕ್ಕೆ ಸಂಬಂಧಿಸಿದಂತೆ ʼಎಸ್ಐಟಿʼ (ವಿಶೇಷಾ ತನಿಖಾ ತಂಡ) ಇಂದ ಬಂಧನಕೊಳ್ಳಗಾಗಿರುವ ಶಾಸಕ ರೇವಣ್ಣ ಅವರನ್ನು ಮೇ.8 ವರೆಗೆ ಎಸ್ಐಟಿ ಕಸ್ಟಡಿಗೆ ವಹಿಸಿ 17ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ಮೈಸೂರಿನ ಕೆಆರ್ ನಗರದಲ್ಲಿ ಸಂತ್ರಸ್ತ ಮಹಿಳೆ ಅಪಹರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು. ಬಳಿಕ ಎರಡು ದಿನಗಳ ಹಿಂದೆ ಮಾಜಿ ಪ್ರಧಾನಿ ದೇವೇಗೌಡರ ಪಧ್ಮನಾಭನಗರದ ಮನೆಯಲ್ಲಿ ಎಚ್ಡಿ ರೇವಣ್ಣನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು.
ಹೆಚ್ಚಿನ ತನಿಖೆಗೆ ಕಾಲಾವಕಾಶದ ಅಗತ್ಯದ ಹಿನ್ನಲೆಯಲ್ಲಿ ಭಾನುವಾರ ಕೋರಮಂಗಲದ ಎನ್ಜಿವಿ ಯಲ್ಲಿರುವ 17ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ರವೀಂದ್ರ ಕುಮಾರ್ ಬಿ. ಕಟ್ಟಿಮನಿ ಅವರ ಮುಂದೆ ರೇವಣ್ಣ ರನ್ನು ಹಾಜರುಪಡಿಸಿದರು. ಜೊತೆಗೆ ವಿಚಾರಣೆಗಾಗಿ ಐದು ದಿನಗಳ ಕಾಲಾವಕಾಶಕ್ಕೆ ಮನವಿ ಮಾಡಿದರು. ವಾದ ವಿವಾದಗಳನ್ನು ಆಲಿಸಿದ ನ್ಯಾಯಾಧೀಶರು ಮೇ 8 ವರೆಗೆ ರೇವಣ್ಣರನ್ನು ಎಸ್ಐಟಿ ಕಸ್ಟಡಿ ವಹಿಸುವಂತೆ ಆದೇಶ ಹೊರಡಿಸಿದರು.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…