ಚಾಮರಾಜನಗರ: ಸೇವೆನೆಗೆ ಯೋಗ್ಯವಲ್ಲದ ಹಾಗೂ ಅವಧಿ ಮೀರಿದ ಸುಮಾರು 1.26 ಲಕ್ಷ ರೂ. ಮೌಲ್ಯದ ಮದ್ಯವನ್ನು ನಾಶಪಡಿಸಲಾಯಿತು.
ಸಮೀಪದ ಬದನಗುಪ್ಪೆ ಕೈಗಾರಿಕಾ ಪ್ರದೇಶದಲ್ಲಿರುವ ಪಾನೀಯ ನಿಗಮದ ಗೋದಾಮಿನ ಅವರಣದಲ್ಲಿ ತಹಸಿಲ್ದಾರ್ ಬಸವರಾಜು ನೇತೃತ್ವದಲ್ಲಿ 375.32 ಲೀಟರ್ ಮದ್ಯವನ್ನು ನೆಲಕ್ಕೆ ಸುರಿಯುವ ಮೂಲಕ ನಾಶಪಡಿಸಲಾಯಿತು. ಇದರಲ್ಲಿ 336. 32 ಲೀಟರ್ ಬಿಯರ್, 9.00 ಲೀಟ್ ವೈನ್ಸ್ ಸೇರಿತ್ತು.
ಅಬಕಾರಿ ಉಪ ಅಧೀಕ್ಷಕ ಎಂ.ಡಿ.ಮೋಹನ್ಕುಮಾರ್, ಅಬಕಾರಿ ಇನ್ಸ್ಪೆಕ್ಟರ್ ಟಿ.ಪಿ.ಗುರುನಾಥಶೆಟ್ಟಿ, ನಿರೀಕ್ಷಕ ಉಮಾಶಂಕರ್, ನಿಗಮದ ವ್ಯವಸ್ಥಾಪಕ ಆರ್.ಬಿ. ಬಸವರಾಜು, ಗ್ರಾಮ ಆಡಳಿತಾಧಿಕಾರಿ ಸರಸ್ವತಿ ಗೋಂಧಕರ, ಸಿಬ್ಬಂದಿಗಳಾದ ರವಿ, ಸಿದ್ದರಾಜು, ಕುಮಾರ್ ಹಾಜರಿದ್ದರು.
ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…
ಬೆಂಗಳೂರು: ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…
ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…
ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…
ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…
ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…