ಚಾಮರಾಜನಗರ: ಸೇವೆನೆಗೆ ಯೋಗ್ಯವಲ್ಲದ ಹಾಗೂ ಅವಧಿ ಮೀರಿದ ಸುಮಾರು 1.26 ಲಕ್ಷ ರೂ. ಮೌಲ್ಯದ ಮದ್ಯವನ್ನು ನಾಶಪಡಿಸಲಾಯಿತು.
ಸಮೀಪದ ಬದನಗುಪ್ಪೆ ಕೈಗಾರಿಕಾ ಪ್ರದೇಶದಲ್ಲಿರುವ ಪಾನೀಯ ನಿಗಮದ ಗೋದಾಮಿನ ಅವರಣದಲ್ಲಿ ತಹಸಿಲ್ದಾರ್ ಬಸವರಾಜು ನೇತೃತ್ವದಲ್ಲಿ 375.32 ಲೀಟರ್ ಮದ್ಯವನ್ನು ನೆಲಕ್ಕೆ ಸುರಿಯುವ ಮೂಲಕ ನಾಶಪಡಿಸಲಾಯಿತು. ಇದರಲ್ಲಿ 336. 32 ಲೀಟರ್ ಬಿಯರ್, 9.00 ಲೀಟ್ ವೈನ್ಸ್ ಸೇರಿತ್ತು.
ಅಬಕಾರಿ ಉಪ ಅಧೀಕ್ಷಕ ಎಂ.ಡಿ.ಮೋಹನ್ಕುಮಾರ್, ಅಬಕಾರಿ ಇನ್ಸ್ಪೆಕ್ಟರ್ ಟಿ.ಪಿ.ಗುರುನಾಥಶೆಟ್ಟಿ, ನಿರೀಕ್ಷಕ ಉಮಾಶಂಕರ್, ನಿಗಮದ ವ್ಯವಸ್ಥಾಪಕ ಆರ್.ಬಿ. ಬಸವರಾಜು, ಗ್ರಾಮ ಆಡಳಿತಾಧಿಕಾರಿ ಸರಸ್ವತಿ ಗೋಂಧಕರ, ಸಿಬ್ಬಂದಿಗಳಾದ ರವಿ, ಸಿದ್ದರಾಜು, ಕುಮಾರ್ ಹಾಜರಿದ್ದರು.
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…