ಚಾಮರಾಜನಗರ: ಸೇವೆನೆಗೆ ಯೋಗ್ಯವಲ್ಲದ ಹಾಗೂ ಅವಧಿ ಮೀರಿದ ಸುಮಾರು 1.26 ಲಕ್ಷ ರೂ. ಮೌಲ್ಯದ ಮದ್ಯವನ್ನು ನಾಶಪಡಿಸಲಾಯಿತು.
ಸಮೀಪದ ಬದನಗುಪ್ಪೆ ಕೈಗಾರಿಕಾ ಪ್ರದೇಶದಲ್ಲಿರುವ ಪಾನೀಯ ನಿಗಮದ ಗೋದಾಮಿನ ಅವರಣದಲ್ಲಿ ತಹಸಿಲ್ದಾರ್ ಬಸವರಾಜು ನೇತೃತ್ವದಲ್ಲಿ 375.32 ಲೀಟರ್ ಮದ್ಯವನ್ನು ನೆಲಕ್ಕೆ ಸುರಿಯುವ ಮೂಲಕ ನಾಶಪಡಿಸಲಾಯಿತು. ಇದರಲ್ಲಿ 336. 32 ಲೀಟರ್ ಬಿಯರ್, 9.00 ಲೀಟ್ ವೈನ್ಸ್ ಸೇರಿತ್ತು.
ಅಬಕಾರಿ ಉಪ ಅಧೀಕ್ಷಕ ಎಂ.ಡಿ.ಮೋಹನ್ಕುಮಾರ್, ಅಬಕಾರಿ ಇನ್ಸ್ಪೆಕ್ಟರ್ ಟಿ.ಪಿ.ಗುರುನಾಥಶೆಟ್ಟಿ, ನಿರೀಕ್ಷಕ ಉಮಾಶಂಕರ್, ನಿಗಮದ ವ್ಯವಸ್ಥಾಪಕ ಆರ್.ಬಿ. ಬಸವರಾಜು, ಗ್ರಾಮ ಆಡಳಿತಾಧಿಕಾರಿ ಸರಸ್ವತಿ ಗೋಂಧಕರ, ಸಿಬ್ಬಂದಿಗಳಾದ ರವಿ, ಸಿದ್ದರಾಜು, ಕುಮಾರ್ ಹಾಜರಿದ್ದರು.
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…
ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…
ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…
ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…
ರಾಜ್ಯಾದ್ಯಂತ ಹೊಸ ಬಿಪಿಎಲ್ ಕಾರ್ಡ್ಗಾಗಿ ಸಲ್ಲಿಕೆಯಾಗಿರುವ ಮೂರು ಲಕ್ಷ ಅರ್ಜಿಗಳು ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಬೇಸರದ ಸಂಗತಿ.…
ಚಾಮರಾಜನಗರ ಜಿಲ್ಲೆಯ ಮರಿಯಾಲ ಗ್ರಾಮದ ಪ್ರಮುಖ ರಸ್ತೆಯು ಹಾಳಾಗಿದೆ. ಈ ರಸ್ತೆಯು ಕೆಲ್ಲಂಬಳ್ಳಿ, ಕಸ್ತೂರು ಮೂಲಕ ವಿವಿಧ ಗ್ರಾಮಗಳ ಮೂಲಕ…