ಮೈಸೂರು : ಪ್ರಕರಣವೊಂದರ ಆರೋಪಿಯಾದ ರಿಷೀಶ್ವರಲಾಲ್ ರಿಷಿ ಬಿನ್ ಲೇಟ್ ಬಸಂತ್ಲಾಲ್, ೪೬ ವರ್ಷ ಎಂಬಾತ ತಲೆಮರೆಸಿಕೊಂಡಿದ್ದು, ಸದರಿ ವ್ಯಕ್ತಿಯ ಬಗ್ಗೆ ಮಾಹಿತಿ ನೀಡಿದವರಿಗೆ ೧ ಲಕ್ಷ ರೂ.ಬಹುಮಾನ ಘೋಷಿಸಲಾಗಿದೆ.
ಈತನ ವಿರುದ್ಧ ಅಂಡಮಾನ್ ನಿಕೋಬಾರ್ ದ್ವೀಪದ ವ್ಯಾಪ್ತಿಗೆ ಬರುವ ಅಬರ್ಡಿನ ಪೊಲೀಸ್ ಠಾಣೆ ಪೋರ್ಟ್ ಬ್ಲೇರ್ ಅ.೧ರಂದು ಐಪಿಸಿ ಕಲಂ, ೩೭೬ (ಡಿ), ೨೨೮(ಎ), ೫೦೬, ೧೨೦(ಬಿ) ಅಡಿ ಪ್ರಕರಣ ದಾಖಲಾಗಿದೆ. ಈತ ತಲೆ ಮರೆಸಿಕೊಂಡಿದ್ದು, ಮಾಹಿತಿ ನೀಡಿದವರಿಗೆ ೧ ಲಕ್ಷ ರೂ. ಬಹುಮಾನ ಘೋಷಿಸಲಾಗಿದೆ.
ಆರೋಪಿಯ ಚಹರೆ : ೫.೭ ಅಡಿ ಎತ್ತರ, ಸಾಧಾರಣ ಮೈಕಟ್ಟು, ಕೂದಲಿನ ಬಣ್ಣ ಕಪ್ಪು, ಬಿಳಿ ಮೈಬಣ್ಣ ಹಾಗೂ ಕಪ್ಪು ಬಣ್ಣದ ಕಣ್ಣುಗಳು. ಮಾಹಿತಿಗೆ ಮೊಬೈಲ್ ಸಂಖ್ಯೆ ೯೪೭೪೨೪೬೮೬೯, ೯೧ ೯೫೩೧೮೯೨೦೫೭, ೯೪೭೪೨೨೨೧೧೩ ಸಂಪರ್ಕಿಸಿ.
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ನಾಪೋಕ್ಲು : ಕಾಡಾನೆಗಳ ದಾಳಿಯಿಂದ ವಾಹನಗಳು ಜಖಂಗೊಂಡ ಘಟನೆ ಮಂಜಾಟ್ ಗಿರಿಜನ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಇಲ್ಲಿಗೆ ಸಮೀಪದ…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…
ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…