ಜಿಲ್ಲೆಗಳು

ಆರೋಪಿ ಪತ್ತೆಗೆ 1ಲಕ್ಷ ಬಹುಮಾನ ಘೋಷಣೆ

ಮೈಸೂರು : ಪ್ರಕರಣವೊಂದರ ಆರೋಪಿಯಾದ ರಿಷೀಶ್ವರಲಾಲ್ ರಿಷಿ ಬಿನ್ ಲೇಟ್ ಬಸಂತ್‌ಲಾಲ್, ೪೬ ವರ್ಷ ಎಂಬಾತ ತಲೆಮರೆಸಿಕೊಂಡಿದ್ದು, ಸದರಿ ವ್ಯಕ್ತಿಯ ಬಗ್ಗೆ ಮಾಹಿತಿ ನೀಡಿದವರಿಗೆ ೧ ಲಕ್ಷ ರೂ.ಬಹುಮಾನ ಘೋಷಿಸಲಾಗಿದೆ.

ಈತನ ವಿರುದ್ಧ ಅಂಡಮಾನ್ ನಿಕೋಬಾರ್ ದ್ವೀಪದ ವ್ಯಾಪ್ತಿಗೆ ಬರುವ ಅಬರ್ಡಿನ ಪೊಲೀಸ್ ಠಾಣೆ ಪೋರ್ಟ್ ಬ್ಲೇರ್ ಅ.೧ರಂದು ಐಪಿಸಿ ಕಲಂ, ೩೭೬ (ಡಿ), ೨೨೮(ಎ), ೫೦೬, ೧೨೦(ಬಿ) ಅಡಿ ಪ್ರಕರಣ ದಾಖಲಾಗಿದೆ. ಈತ ತಲೆ ಮರೆಸಿಕೊಂಡಿದ್ದು, ಮಾಹಿತಿ ನೀಡಿದವರಿಗೆ ೧ ಲಕ್ಷ ರೂ. ಬಹುಮಾನ ಘೋಷಿಸಲಾಗಿದೆ.

ಆರೋಪಿಯ ಚಹರೆ : ೫.೭ ಅಡಿ ಎತ್ತರ, ಸಾಧಾರಣ ಮೈಕಟ್ಟು, ಕೂದಲಿನ ಬಣ್ಣ ಕಪ್ಪು, ಬಿಳಿ ಮೈಬಣ್ಣ ಹಾಗೂ ಕಪ್ಪು ಬಣ್ಣದ ಕಣ್ಣುಗಳು. ಮಾಹಿತಿಗೆ ಮೊಬೈಲ್ ಸಂಖ್ಯೆ ೯೪೭೪೨೪೬೮೬೯, ೯೧ ೯೫೩೧೮೯೨೦೫೭, ೯೪೭೪೨೨೨೧೧೩ ಸಂಪರ್ಕಿಸಿ.

 

 

 

 

 

 

 

 

 

andolana

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

3 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

5 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

14 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

14 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

14 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

14 hours ago