ಮೈಸೂರು : ಪ್ರಕರಣವೊಂದರ ಆರೋಪಿಯಾದ ರಿಷೀಶ್ವರಲಾಲ್ ರಿಷಿ ಬಿನ್ ಲೇಟ್ ಬಸಂತ್ಲಾಲ್, ೪೬ ವರ್ಷ ಎಂಬಾತ ತಲೆಮರೆಸಿಕೊಂಡಿದ್ದು, ಸದರಿ ವ್ಯಕ್ತಿಯ ಬಗ್ಗೆ ಮಾಹಿತಿ ನೀಡಿದವರಿಗೆ ೧ ಲಕ್ಷ ರೂ.ಬಹುಮಾನ ಘೋಷಿಸಲಾಗಿದೆ.
ಈತನ ವಿರುದ್ಧ ಅಂಡಮಾನ್ ನಿಕೋಬಾರ್ ದ್ವೀಪದ ವ್ಯಾಪ್ತಿಗೆ ಬರುವ ಅಬರ್ಡಿನ ಪೊಲೀಸ್ ಠಾಣೆ ಪೋರ್ಟ್ ಬ್ಲೇರ್ ಅ.೧ರಂದು ಐಪಿಸಿ ಕಲಂ, ೩೭೬ (ಡಿ), ೨೨೮(ಎ), ೫೦೬, ೧೨೦(ಬಿ) ಅಡಿ ಪ್ರಕರಣ ದಾಖಲಾಗಿದೆ. ಈತ ತಲೆ ಮರೆಸಿಕೊಂಡಿದ್ದು, ಮಾಹಿತಿ ನೀಡಿದವರಿಗೆ ೧ ಲಕ್ಷ ರೂ. ಬಹುಮಾನ ಘೋಷಿಸಲಾಗಿದೆ.
ಆರೋಪಿಯ ಚಹರೆ : ೫.೭ ಅಡಿ ಎತ್ತರ, ಸಾಧಾರಣ ಮೈಕಟ್ಟು, ಕೂದಲಿನ ಬಣ್ಣ ಕಪ್ಪು, ಬಿಳಿ ಮೈಬಣ್ಣ ಹಾಗೂ ಕಪ್ಪು ಬಣ್ಣದ ಕಣ್ಣುಗಳು. ಮಾಹಿತಿಗೆ ಮೊಬೈಲ್ ಸಂಖ್ಯೆ ೯೪೭೪೨೪೬೮೬೯, ೯೧ ೯೫೩೧೮೯೨೦೫೭, ೯೪೭೪೨೨೨೧೧೩ ಸಂಪರ್ಕಿಸಿ.
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…