ಕೊಡಗು: ಸಾಕಾನೆಗಳ ನಿರ್ವಹಣೆ ಹಾಗೂ ಒತ್ತಡ ಕಡಿಮೆ ಮಾಡಲು ರಾಜ್ಯ ಸರಕಾರ ಮೂರು ಸಾಕಾನೆಗಳ ಶಿಬಿರದಿಂದ 14 ಸಾಕಾನೆಗಳನ್ನು ಮಧ್ಯಪ್ರದೇಶಕ್ಕೆ ಕಳುಹಿಸಲು ಹಸಿರು ನಿಶಾನೆ ತೋರಿದೆ. ರಾಜ್ಯದ ಶಿಬಿರಗಳಿಂದ ಸಾಕಾನೆಗಳನ್ನು ಸ್ಥಳಾಂತರಿಸುವುದಕ್ಕೆ ಮಾವುತರು, ಕಾವಾಡಿಗಳ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಈಗಾಗಲೇ ಎರಡು ರಾಜ್ಯಗಳ (ಕರ್ನಾಟಕ ಹಾಗೂ ಮಧ್ಯಪ್ರದೇಶ) ಅಧಿಕಾರಿಗಳ ತಂಡ ಶಿವಮೊಗ್ಗದಲ್ಲಿರುವ ಸಕ್ಕರೆ ಬೈಲು, ಕೊಡಗಿನ_ದುಬಾರೆ, ಬಂಡೀಪುರ, ರಾಂಪುರ ಶಿಬಿರಗಳಿಗೆ ಭೇಟಿ ನೀಡಿ ಸಾಕಾನೆಗಳ ಗುರುತು ಪತ್ತೆ ಹಚ್ಚಿ ಆರೋಗ್ಯ ಪರಿಶೀಲಿಸಿದೆ.
ಕೊಡಗು ಜಿಲ್ಲೆಯಲ್ಲಿರುವ #ದುಬಾರೆ ಹಾಗೂ ಹಾರಂಗಿ ಸಾಕಾನೆ ಶಿಬಿರದಲ್ಲಿಒಟ್ಟು 32 ಆನೆಗಳಿವೆ. ಇದರಲ್ಲಿಐದು ಸಾಕಾನೆಗಳಾದ ಜನರಲ್ ತಿಮ್ಮಯ್ಯ (8), ಜನರಲ್ ಕಾರ್ಯಪ್ಪ (8), ವಲ್ಲಿ(ಗಂಡು) (40), ಲವ (21), ಮಾರುತಿ (ಗಂಡು)(20) ಸ್ಥಳಾಂತರಗೊಂಡರೆ ಶಿಬಿರದಲ್ಲಿಉಳಿಯುವ ಆನೆಗಳ ಸಂಖ್ಯೆ 27.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…