ಜಿಲ್ಲೆಗಳು

18ರಂದು ಆಂಜನೇಯಸ್ವಾಮಿ ವಿಗ್ರಹ ಮೆರವಣಿಗೆ

ಚಾಮರಾಜನಗರ: ಹನುಮ ಜಯಂತ್ಯೋತ್ಸವ ಸಮಿತಿಯಿಂದ ಡಿ.೧೮ ರಂದು ಹನುಮ ಜಯಂತಿಯ ಪ್ರಯುಕ್ತ ಶ್ರೀಆಂಜನೇಯಸ್ವಾಮಿ ವಿಗ್ರಹದ ಬೃಹತ್ ಭವ್ಯ ಮೆರವಣಿಗೆ ನಡೆಯಲಿದೆ ಎಂದು ಹನುಮ ಜಯಂತ್ಯೋತ್ಸವ ಸಂಚಾಲಕ ಶಿವು ವಿರಾಟ್ ತಿಳಿಸಿದರು.
ಅಂದು ಮಧ್ಯಾಹ್ನ ೩ ಗಂಟೆಗೆ ಮಾರಿಗುಡಿ ಮುಂಭಾಗ ಶ್ರೀ ಅಭಯ ಕಾರ್ಯಸಿದ್ದಿ ಆಂಜನೇಯ ದೇವಸ್ಥಾನದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ನಾನಾ ಸಾಂಸ್ಕೃತಿಕ ಕಲಾ ತಂಡಗಳೊAದಿಗೆ ಮೆರವಣಿಗೆ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ಕಾರ್ಯಕ್ರಮಕ್ಕೆ ಸುಮಾರು ೪ ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ. ನಗರದಲ್ಲಿ ಪ್ರಪ್ರಥಮ ಬಾರಿಗೆ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶ್ವಸಿಗೊಳಿಸಿಕೊಡುವಂತೆ ಮನವಿ ಮಾಡಿದರು.
ಗೋಷ್ಠಿಯಲ್ಲಿ ಶ್ರೀಹನುಮ ಜಯಂತ್ಯೋತ್ಸವ ಸಮಿತಿ ಸಂಚಾಲಕ ಪ್ರವೀಣ್, ಸದಸ್ಯರಾದ ಮಹೇಶ್, ಮಧು, ಹರ್ಷತ್‌ಗೌಡ, ಮಹೇಂದ್ರ, ಸಿ.ವಿ.ಮಣಿಕಂಠ, ಶೇಖರ್ ಹಾಜರಿದ್ದರು

andolanait

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

4 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

5 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

5 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

5 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

5 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

5 hours ago