Mysore
24
overcast clouds

Social Media

ಭಾನುವಾರ, 17 ಮೇ 2026
Light
Dark

2ಅಡಿ ನೀರಿನಲ್ಲಿ ನಡೆದು ಸಾಂತ್ವನ ತಿಳಿಸಿದ ಶಾಸಕ ಆರ್ ನರೇಂದ್ರ

ಹನೂರು: ವಿಧಾನಸಭಾ ಕ್ಷೇತ್ರದ ಮಿಣ್ಯಂ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟಿದ್ದ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ್ದ ಶಾಸಕ ಆರ್ ನರೇಂದ್ರ 2ಅಡಿ ನೀರಿನಲ್ಲಿ ತಮ್ಮ ಚಪ್ಪಲಿಯನ್ನು ಕೈಯಲ್ಲಿಡಿದುಕೊಂಡು ಹಳ್ಳ ದಾಟುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಆರ್ ನರೇಂದ್ರ ಮಂಗಳವಾರ ಸಂಜೆ ಸಿಡಿಲು ಬಡಿದು ಮೃತಪಟ್ಟಿದ್ದ ಕುಟುಂಬಕ್ಕೆ ಸಾಂತ್ವನ ತಿಳಿಸಲು ಬುಧವಾರ ಮಿಣ್ಯಂ ಗ್ರಾಮಕ್ಕೆ ತೆರಳಿದ್ದ ವೇಳೆ ಹಳ್ಳದಲ್ಲಿ 2ಅಡಿಗೂ ಹೆಚ್ಚು ನೀರು ಹರಿಯುತ್ತಿತ್ತು . ಈ ಹಿನ್ನೆಲೆ 2ಅಡಿ ನೀರಿನಲ್ಲಿ ತಮ್ಮ ಚಪ್ಪಲಿಯನ್ನು ಕೈಯಲ್ಲಿ ಹಿಡಿದುಕೊಂಡು ಹೋಗುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!