ಹೊಸ ವರ್ಷದ ಹರ್ಷ ಮುಕ್ತಾಯವಾದ ಬೆನ್ನಲ್ಲೇ ಹಲವು ಕಡೆಗಳಿಂದ ಸಾವು ನೋವಿನ ಸುದ್ದಿಗಳು ಕೇಳಿ ಬರುತ್ತಿವೆ. ಹೌದು, ಮೋಜು ಮಸ್ತಿಯ ಮೂಡ್ನಲ್ಲಿದ್ದ ಕೆಲ ಮಂದಿ ಹೊಸ ವರ್ಷದ ಸಂತಸದ ಬೆನ್ನಲ್ಲೇ ಅಪಘಾತಕ್ಕೀಡಾಗಿದ್ದಾರೆ.
ಹುಣಸೂರಿನಲ್ಲಿ ಕೆಎಸ್ಆರ್ಟಿಸಿ ಇವಿ ಪ್ಲಸ್ ಹಾಗೂ ಜೀಪ್ ನಡುವೆ ಡಿಕ್ಕಿ ಸಂಭವಿಸಿದ್ದು, ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ. ಈ ಅಪಘಾತದ ಬೆನ್ನಲ್ಲೇ ಹುಣಸೂರು ರಸ್ತೆಯಲ್ಲಿರುವ ಜಲದರ್ಶಿನಿ ಬಳಿ ಮತ್ತೊಂದು ಕೆಎಸ್ಆರ್ಟಿಸಿ ಬಸ್ ಅಪಘಾತಕ್ಕೀಡಾಗಿದೆ. ಮುಂದೆ ಹೋಗುತ್ತಿದ್ದ ಬೈಕ್ಗೆ ಗುದ್ದುವುದನ್ನು ತಪ್ಪಿಸುವುದಕ್ಕಾಗಿ ಕೆಎಸ್ಆರ್ಟಿಸಿ ಬಸ್ ಚಾಲಕ ಬ್ರೇಕ್ ಹಾಕಿದ್ದಾರೆ. ಇದರಿಂದ ಬೈಕ್ ಸವಾರ ಪಾರಾಗಿದ್ದು, ತಕ್ಷಣ ಬ್ರೇಕ್ ಹಾಕಿದ ಕೆಎಸ್ಆರ್ಟಿಸಿ ಬಸ್ಗೆ ಹಿಂದೆ ಇದ್ದ ಮತ್ತೊಂದು ಕೆಎಸ್ಆರ್ಟಿಸಿ ಬಂದು ಡಿಕ್ಕಿ ಹೊಡೆದಿದೆ.
ಇನ್ನು ಈ ಡಿಕ್ಕಿಯಿಂದ ಯಾವುದೇ ಸಾವು ನೋವು ಸಂಭವಿಸದೇ ಇದ್ದು, ಕೆಲ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…