ಮೈಸೂರು ಜಿಲ್ಲೆ ಕೆಆರ್ ನಗರ ತಾಲೂಕಿನ ಸಾಗರಕಟ್ಟೆ ಹಿನ್ನೀರಿನಲ್ಲಿ ಇಂದು ಯುವಕರಿಬ್ಬರ ಶವಗಳು ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದವು. ಮೃತದೇಹಗಳು ಪ್ಲಾಸ್ಟಿಕ್ ಚೀಲಗಳಲ್ಲಿ ದೊರೆತಿದ್ದು ಕಿಡಿಗೇಡಿಗಳು ಕೊಲೆ ಮಾಡಿ ಹಿನ್ನೀರಿಗೆ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ.
ಇನ್ನು ಸ್ಥಳಕ್ಕೆ ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್, ಹೆಚ್ಚುವರಿ ಎಸ್ಪಿ ನಂದಿನಿ, ಡಿವೈಎಸ್ಪಿ ಕರೀಂ ರಾವತ್ ಹಾಗೂ ಕೆಆರ್ ನಗರ ಠಾಣೆಯ ಇನ್ಸ್ಪೆಕ್ಟರ್ ಸಂತೋಷ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತರ ಮಾಹಿತಿ ಕಲೆಹಾಕಲು ಮುಂದಾಗಿದ್ದಾರೆ. ಇನ್ನು ಮೃತರ ಪೈಕಿ ಓರ್ವನ ಕೈನಲ್ಲಿ “ನಾಗರಾಜನ್ VR POSTER 4B LEGEND” ಎಂಬ ಬರಹವಿರುವುದು ಕಂಡುಬಂದಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…