ಜಿಲ್ಲೆಗಳು

2023ರ ಕೇಂದ್ರ ಬಜೆಟ್‌ ಎಲ್ಲಾ ವರ್ಗದ ನಿರೀಕ್ಷೆಯನ್ನು ಪೂರೈಸಲಿದೆ : ಸಚಿವ ಎಸ್‌ ಟಿ ಸೋಮಶೇಖರ್‌

ಮೈಸೂರು : ಇಂದು ಮಂಡನೆಯಾದ 2023ರ ಕೇಂದ್ರ ಬಜೆಟ್‌ ಕುರಿತು ಜಿಲ್ಲೆಯ ಉಸ್ತುವಾರಿ ಸಚಿವರಾದ ಎಸ್‌ ಟಿ ಸೋಮಶೇಖರ್‌ ರವರು ಕೇಂದ್ರ ಸರ್ಕಾರದ ಈ ಸಾಲಿನ ಬಜೆಟ್‌, ಜನಪರ ಬಜೆಟ್. ಸಮಾಜದ ಎಲ್ಲ ವರ್ಗಗಳ ನಿರೀಕ್ಷೆಯನ್ನು ಪೂರೈಸಲಿದೆ. ಎಲ್ಲರನ್ನೂ ಗಮನದಲ್ಲಿಟ್ಟುಕೊಂಡು ರೂಪಿಸಿದ ಬಜೆಟ್ ಇದಾಗಿದೆ ಎಂದರು. ಮುಂದುವರಿದು ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಅನುದಾನ ಘೋಷಣೆ ಮಾಡಲಾಗಿದೆ. ಇದರಿಂದ ಮಧ್ಯ ಕರ್ನಾಟಕದ ಭಾಗದ ಜಿಲ್ಲೆಗಳಿಗೆ ವರದಾನವಾಗಲಿದೆ. ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ, ವಿತ್ತ ಸಚಿವರಾದ ನಿರ್ಮಲಾ ರವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. 7 ಲಕ್ಷದವರೆಗೆ ವೈಯಕ್ತಿಕ ತೆರಿಗೆ ವಿನಾಯ್ತಿ, ಕೃಷಿ ಸಾಲಕ್ಕೆ 20 ಲಕ್ಷ ಕೋಟಿ ರೂ. ಮಿಸಲು, 50 ಹೊಸ ಏರ್ ಪೋರ್ಟ್ ಗಳ ಸ್ಥಾಪನೆ, ರಾಷ್ಟ್ರೀಯ ಡಿಜಿಟಲ್ ಗ್ರಂಥಾಲಯಗಳ ಸ್ಥಾಪನೆ ಸೇರಿದಂತೆ ಹತ್ತು ಹಲವು ಯೋಜನೆಗಳ ಘೋಷಣೆ ಮಾಡಲಾಗಿದೆ. ಒಟ್ಟಾರೆ ಈ ಬಜೆಟ್ ಎಲ್ಲಾ ವರ್ಗದ ಜನತೆಯನ್ನು ಒಳಗೊಂಡ ಜನಪರ ಬಜೆಟ್ ಎಂದರು.

andolanait

Recent Posts

ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್?

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್ ನೀಡುವ ಸಾಧ್ಯತೆ ಇದೆ. ಪ್ರತಿ ವರ್ಷದಂತೆ ಈ ವರ್ಷವೂ ಮೆಟ್ರೊ…

50 mins ago

ಕಾಂಗ್ರೆಸ್‌ ಹೈಕಮಾಂಡ್‌ಗೆ ಕರ್ನಾಟಕ ರಾಜ್ಯವೇ ಎಟಿಎಂ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಹಾಗೂ ಜೆಡಿಎಸ್‌…

51 mins ago

ಫೆ.14ರಿಂದ 18ರವರೆಗೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ: ಸಿದ್ಧತೆ ಪರಿಶೀಲಿಸಿದ ಎಈ ರಘು

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.14 ರಿಂದ 18ರವರೆಗೆ…

1 hour ago

ಅಂತರರಾಷ್ಟ್ರೀಯ ವಾಣಿಜ್ಯ ಮೇಳ 2026: ಉತ್ಪಾದನೋತ್ತರ ಕೃಷಿ ಕಾರ್ಯಕ್ರಮವನ್ನು ಯಶ್ವಸಿಗೊಳಿಸಿ: ಎನ್.ಚಲುವರಾಯಸ್ವಾಮಿ

ಬೆಂಗಳೂರು: ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮ್ಮೆಲ್ಲರ ಹೆಮ್ಮೆ…

2 hours ago

ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ತಡೆ: ಕೇಂದ್ರ ಅರಣ್ಯ ಸಚಿವರ ಜೊತೆ ಎಚ್‌ಡಿಕೆ ಮಾತುಕತೆ

ನವದೆಹಲಿ: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್‌…

2 hours ago

ಫೆ.10ಕ್ಕೆ ಹಸಗೂಲಿ ಪಾರ್ವತಾಂಬೆ ದೇವಸ್ಥಾನ ಮೊದಲ ವರ್ಷದ ಅರಾಧನೆ ಮಹೋತ್ಸವ

ಹಳ್ಳಿಕಾರ್ ಜೋಡೆತ್ತುಗಳ ಪ್ರದರ್ಶನ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಹಸಗೂಲಿ ಗ್ರಾಮದಲ್ಲಿ ಕಳೆದ ವರ್ಷ ಶ್ರೀ ಅಲ್ಲಹಳ್ಳಿ ಪಾರ್ವತಾಂಬೆ ನೂತನ…

2 hours ago