ನಂಜನಗೂಡು ಪಟ್ಟಣದ ಹೆಜ್ಜಿಗೆ ಸೇತುವೆ ಬಳಿ ಕಪಿಲಾ ನದಿಯ ಸುಳಿಗೆ ಸಿಲುಕಿ ಮೂವರು ಶಬರಿಮಲೆ ಯಾತ್ರಿಕರು ಮೃತಪಟ್ಟಿರುವ ಘಟನೆ ಇಂದು ( ಜನವರಿ 19 ) ಬೆಳಗ್ಗೆ ನಡೆದಿದೆ.
ತುಮಕೂರು ಮೂಲದ ಗವಿರಂಗ ( 19 ) ರಾಕೇಶ್ ( 19 ) ಹಾಗೂ ಅಪ್ಪು ( 16 ) ಮೃತ ದುರ್ದೈವಿಗಳಾಗಿದ್ದಾರೆ. ಶಬರಿಮಲೆ ದರ್ಶನ ಮುಗಿಸಿಕೊಂಡು ತಡರಾತ್ರಿ ನಂಜನಗೂಡು ನಂಜುಂಡೇಶ್ವರ ಸ್ವಾಮಿಯ ದರ್ಶನ ಮಾಡುವ ಸಲುವಾಗಿ ಕ್ಷೇತ್ರಕ್ಕೆ ಬಂದ ಐವರು ಭಕ್ತಾದಿಗಳು ಬೆಳಗ್ಗೆ ಸ್ನಾನ ಮಾಡಲು ನದಿಗೆ ಇಳಿದಿದ್ದಾರೆ.
ಈ ಐವರೂ ಸಹ ನದಿಯಲ್ಲಿದ್ದ ಸುಳಿಗೆ ಸಿಲುಕಿದ್ದು, ಈ ಪೈಕಿ ಮೂವರು ಸಾವನ್ನಪ್ಪಿದ್ದರೆ, ಇನ್ನುಳಿದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಂಜನಗೂಡು ಪಟ್ಟಣದ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸ್ಥಳಕ್ಕಾಗಮಿಸಿ ಮೃತರ ದೇಹಗಳನ್ನು ಹೊರತೆಗೆದಿದ್ದಾರೆ. ಈ ಕುರಿತು ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ…
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…