ಜಿಲ್ಲೆಗಳು

ಈಜಲು ತೆರಳಿದ್ದ ಮೂವರು ಬಿಇ ವಿದ್ಯಾರ್ಥಿಗಳು ನೀರುಪಾಲು

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಅರ್ಜಿ ಗ್ರಾಮದ ಬಳಿಯ ಬರಪೊಳೆಯಲ್ಲಿ ಮೂವರು ವಿದ್ಯಾರ್ಥಿಗಳು ಈಜಲು ಹೋಗಿ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ.

ಮಂಗೇಟಿರ ಬಿ ಆಕಾಶ್‌ ಬಿದ್ದಪ್ಪ, ಉಳುವಂಗಡ ಸುದೇಶ್‌ ಅಯ್ಯಪ್ಪ ಹಾಗೂ ರಶಿಕ್‌ ಕುಜ್ಞಗಂಡ ಜೆ ಮೃತ ವಿದ್ಯಾರ್ಥಿಗಳಾಗಿದ್ದು, ಮೂವರೂ ಸಹ ಪೊನ್ನಂಪೇಟೆಯ ಸಿಇಟಿ ಕಾಲೇಜಿನ ಎಂಜಿನಿಯರಿಂಗ್‌ ವಿದ್ಯಾರ್ಥಿಗಳು ಎಂಬ ವಿಚಾರ ತಿಳಿದುಬಂದಿದೆ.

 

andolana

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆಯೂಟ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡಗೆ ಮನೆಯೂಟ ಪೂರೈಕೆ ವಿಚಾರದಲ್ಲಿ ಕೋರ್ಟ್‌ ತನ್ನ ಆದೇಶ…

1 hour ago

ನಾನೇ ವೆನಿಜುವೆಲಾ ಹಂಗಾಮಿ ಅಧ್ಯಕ್ಷ: ಡೊನಾಲ್ಡ್‌ ಟ್ರಂಪ್‌ ಘೋಷಣೆ

ಅಮೇರಿಕಾ: ವೆನಿಜುವೆಲಾ ಅಧ್ಯಕ್ಷ ನಿಕೋಲಸ್‌ ಮಡುರೊ ಅವರನ್ನು ಅಮೆರಿಕಾದ ಪಡೆಗಳು ಬಂಧಿಸಿರುವ ಬೆನ್ನಲ್ಲೇ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು…

1 hour ago

ಕರೂರು ಕಾಲ್ತುಳಿತ ದುರಂತ ಪ್ರಕರಣ: ಸಿಬಿಐ ಎದುರು ವಿಚಾರಣೆಗೆ ಹಾಜರಾದ ವಿಜಯ್‌

ತಮಿಳುನಾಡು: ಕರೂರು ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್‌ ಇಂದು ನವದೆಹಲಿಯಲ್ಲಿ…

2 hours ago

ಇಸ್ರೋಗೆ ಮತ್ತೊಂದು ಮೈಲಿಗಲ್ಲು: ನಭಕ್ಕೆ ಹಾರಿದ ಪಿಎಸ್‌ಎಲ್‌ವಿ ರಾಕೆಟ್‌

ಶ್ರೀಹರಿಕೋಟಾ: ಇಸ್ರೋ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ಪಿಎಸ್‌ಎಲ್‌ವಿ-C62 ರಾಕೆಟ್‌ ಮೂಲಕ EOS-N1 ಅನ್ವೇಷಾ ಸೇರಿದಂತೆ 16 ಉಪಗ್ರಹಗಳನ್ನು ಉಡಾವಣೆ ಮಾಡಿದೆ.…

3 hours ago

ವಾಯುಭಾರ ಕುಸಿತ: ರಾಜ್ಯದಲ್ಲಿ ಮತ್ತೆ ಮೂರು ದಿನ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…

3 hours ago

ಮೈಸೂರು ಜಿಲ್ಲೆಯಲ್ಲಿ ಮುಂದುವರಿದ ಹುಲಿ ಆತಂಕ

ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿಯ ಆತಂಕ ಮುಂದುವರಿದಿದ್ದು, ಹುಣಸೂರು ತಾಲ್ಲೂಕಿನ ಗುರುಪುರ ಸಮೀಪದ ಹೊಸೂರು ಗೇಟ್ ಬಳಿ ಹುಲಿ ದಾಳಿ…

4 hours ago