ಜಿಲ್ಲೆಗಳು

ಮಹಾನಗರ ಪಾಲಿಕೆ ನೌಕರರ ಸಹಕಾರ ಸಂಘದಿಂದ ೩೩ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ!

ಮೈಸೂರು : ಮೈಸೂರು ಮಹಾನಗರ ಪಾಲಿಕೆ ನೌಕರರ ಸಹಕಾರ ಸಂಘ ವತಿಯಿಂದ 2022-23 ನೇ ಸಾಲಿನಿ 33 ಮಂದಿ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ನೀಡಿ ಗೌರವಿಸಲಾಯಿತು.
ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲಿಕೆ  ಉಪ ಆಯುಕ್ತರಾದ ಸೋಮಶೇಖರ್, ಸಿಂಧುಶ್ರೀ ಅವರು ಪ್ರತಿಭಾ ಪುರಸ್ಕಾರ ಮಾಡಿದರು.
ಈ ವೇಳೆ ಸಿಂಧೂಶ್ರೀ ಮಾತನಾಡಿ, ಪೋಷಕರು ಶಿಕ್ಷಣದ ವಿಚಾರದಲ್ಲಿ ತರುವ ಒತ್ತಡ ನಿಮ್ಮ ಮನಸ್ಸಿಗೆ ಘಾಸಿ ಆಗಬಹುದು.‌ಆದರೆ, ಅದರ ಫಲಿತಾಂಶ ಮುಂದಿನ ದಿನಗಳಲ್ಲಿ ಭವಿಷ್ಯ ಉಜ್ವಲ ಆಗಿಸಲಿದೆ. ಆಗ ಪೋಷಕರ ಪರಿಶ್ರಮ ಅರಿವಿಗೆ ಬರಲಿದೆ ಎಂದರು.
ಕಾರ್ಯಕ್ರಮದಲ್ಲಿ, ಅಧ್ಯಕ್ಷ ಜವರೇಗೌಡ  ಉಪಾಧ್ಯಕ್ಷ ಸಿ.ರವಿಶಂಕರ್, ಖಜಾಂಚಿ ಎನ್.ಪುಟ್ಟಸ್ವಾಮಿ, ಸಂಘದ ನಿರ್ದೇಶಕರಾದ ಎಂ.ಬಸವಣ್ಣ, ಬಿ. ಭಾಸ್ಕರ್,  ಡಿ.ಸುರೇಂದ್ರ ಕುಮಾರ್,ಎಸ್. ಮಂಜುಕುಮಾರ್ , ಶಂಭು, ಪಿ.ಶೀಲಾ, ಎಸ್. ಮೈತ್ರಿ, ಮಹಾದೇವಸ್ವಾಮಿ,  ಬಿ. ರಾಜು, ಆರ್ಮುಗಂ ಕಾರ್ಯದರ್ಶಿ ಎನ್. ಶಿವಕುಮಾರ್ ಕಚೇರಿಯ ಸಿಬ್ಬಂದಿಗಳಾದ ಸಿದ್ದಪ್ಪಾಜಿ . ಮೋಹನ್ ಕುಮಾರ್ . ಸುರೇಶ್ ಉಪಸ್ಥಿತರಿದ್ದರು.
andolanait

Recent Posts

ಓದುಗರ ಪತ್ರ:  ಚಾ.ನಗರ-ಮೈಸೂರು ನಡುವೆ ಹೆಚ್ಚಿನ ರೈಲು ಸೌಲಭ್ಯ ಕಲ್ಪಿಸಿ

ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…

19 mins ago

ಉಪದ್ರವಕಾರಿ ಶ್ವಾನಗಳ ನಿಯಂತ್ರಣಕ್ಕೆ ಪರಿಹಾರ ಕ್ರಮ ಅಗತ್ಯ

ವಸಂತಕುಮಾರ ಮೈಸೂರಮಠ, ಸಾಮಾಜಿಕ ಕಾರ್ಯಕರ್ತರು ಶ್ವಾನ ಮನುಷ್ಯನ ಅತ್ಯತ್ತಮ ಸ್ನೇಹಿತ ಎಂಬುದರಲ್ಲಿ ಸಂದೇಹವಿಲ್ಲ! ಆದರೆ ಅವು ಉಪದ್ರವಕಾರಿ ಯಾದಾಗ ಏನಾದರೂ…

35 mins ago

ಶಿವಾಜಿ ಗಣೇಶನ್‌ ವಾರದ ಅಂಕಣ: ಹೆಸರಿನಲ್ಲೇನಿದೆ; ಆಡಳಿತದಲ್ಲಿ ಬದಲಾಗಬೇಕು

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಕಾಲದಲ್ಲಿ ಹೆಸರಿಸಲಾಗಿದ್ದ ಸರ್ಕಾರಿ ಕಾರ್ಯಾಲಯಗಳು ಮತ್ತು ರಸ್ತೆಗಳ ಹೆಸರುಗಳನ್ನು ಕೇಂದ್ರದಲ್ಲಿ…

1 hour ago

ಇದ್ದೆರಡು ಇಂಡಿಗೋ ರದ್ದು

ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…

2 hours ago

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

4 hours ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

4 hours ago