ಜಿಲ್ಲೆಗಳು

ಮಹಾನಗರ ಪಾಲಿಕೆ ನೌಕರರ ಸಹಕಾರ ಸಂಘದಿಂದ ೩೩ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ!

ಮೈಸೂರು : ಮೈಸೂರು ಮಹಾನಗರ ಪಾಲಿಕೆ ನೌಕರರ ಸಹಕಾರ ಸಂಘ ವತಿಯಿಂದ 2022-23 ನೇ ಸಾಲಿನಿ 33 ಮಂದಿ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ನೀಡಿ ಗೌರವಿಸಲಾಯಿತು.
ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲಿಕೆ  ಉಪ ಆಯುಕ್ತರಾದ ಸೋಮಶೇಖರ್, ಸಿಂಧುಶ್ರೀ ಅವರು ಪ್ರತಿಭಾ ಪುರಸ್ಕಾರ ಮಾಡಿದರು.
ಈ ವೇಳೆ ಸಿಂಧೂಶ್ರೀ ಮಾತನಾಡಿ, ಪೋಷಕರು ಶಿಕ್ಷಣದ ವಿಚಾರದಲ್ಲಿ ತರುವ ಒತ್ತಡ ನಿಮ್ಮ ಮನಸ್ಸಿಗೆ ಘಾಸಿ ಆಗಬಹುದು.‌ಆದರೆ, ಅದರ ಫಲಿತಾಂಶ ಮುಂದಿನ ದಿನಗಳಲ್ಲಿ ಭವಿಷ್ಯ ಉಜ್ವಲ ಆಗಿಸಲಿದೆ. ಆಗ ಪೋಷಕರ ಪರಿಶ್ರಮ ಅರಿವಿಗೆ ಬರಲಿದೆ ಎಂದರು.
ಕಾರ್ಯಕ್ರಮದಲ್ಲಿ, ಅಧ್ಯಕ್ಷ ಜವರೇಗೌಡ  ಉಪಾಧ್ಯಕ್ಷ ಸಿ.ರವಿಶಂಕರ್, ಖಜಾಂಚಿ ಎನ್.ಪುಟ್ಟಸ್ವಾಮಿ, ಸಂಘದ ನಿರ್ದೇಶಕರಾದ ಎಂ.ಬಸವಣ್ಣ, ಬಿ. ಭಾಸ್ಕರ್,  ಡಿ.ಸುರೇಂದ್ರ ಕುಮಾರ್,ಎಸ್. ಮಂಜುಕುಮಾರ್ , ಶಂಭು, ಪಿ.ಶೀಲಾ, ಎಸ್. ಮೈತ್ರಿ, ಮಹಾದೇವಸ್ವಾಮಿ,  ಬಿ. ರಾಜು, ಆರ್ಮುಗಂ ಕಾರ್ಯದರ್ಶಿ ಎನ್. ಶಿವಕುಮಾರ್ ಕಚೇರಿಯ ಸಿಬ್ಬಂದಿಗಳಾದ ಸಿದ್ದಪ್ಪಾಜಿ . ಮೋಹನ್ ಕುಮಾರ್ . ಸುರೇಶ್ ಉಪಸ್ಥಿತರಿದ್ದರು.
andolanait

Recent Posts

ನಟ ದರ್ಶನ್‌ಗೆ ಬಿಗ್‌ ರಿಲೀಫ್‌: ಗನ್‌ ಲೈಸೆನ್ಸ್‌ ಅಮಾನತು ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ದೊಡ್ಡ ಮಟ್ಟದ ಕಾನೂನು ಜಯ ಸಿಕ್ಕಿದೆ. ನಟ ದರ್ಶನ್‌ ಅವರ…

2 hours ago

ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ: ರಾಜ್ಯದಲ್ಲೂ ಹೈಅಲರ್ಟ್‌ ಎಂದ ಪರಮೇಶ್ವರ್‌

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್‌ ಎ ತೈಬಾ ಉಗ್ರ ಸಂಘಟನೆಯ ಶಂಕಿತರು ಬಂಧನವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ…

2 hours ago

ಎಚ್.ಸಿ.ಮಹದೇವಪ್ಪ ಸಿಎಂ ಆದರೆ ನನಗೆ ಖುಷಿ: ಸಚಿವ ಕೆ.ವೆಂಕಟೇಶ್‌

ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್‌ ಹೇಳಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ದಲಿತ ಸಿಎಂ ಕೂಗು…

2 hours ago

ವಿಜಯೇಂದ್ರ ಸಿಎಂ ಆದರೆ ರಾಜ್ಯ ಸುಭಿಕ್ಷವಾಗಿ ಇರಲಿದೆ: ವಿಜಯೇಂದ್ರ ಅಭಿಮಾನಿ ಬಳಗದ ಶಶಿಕುಮಾರ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದೂರಾಡಳಿತವನ್ನು ಅಂತ್ಯಗೊಳಿಸಿ ರಾಜ್ಯದಲ್ಲಿ ಬಿಜೆಪಿ…

3 hours ago

ಒಳ ಮೀಸಲಾತಿಯಲ್ಲಿರುವ ಗೊಂದಲ ನಿವಾರಣೆ ಮಾಡಿ: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ಆದಷ್ಟು ಶೀಘ್ರವಾಗಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯಪಾಲ ಥಾವರ್ ಚಂದ್‌ ಗೆಹ್ಲೋಟ್‍ಗೆ…

3 hours ago

ಏಪ್ರಿಲ್‌ ಹಾಗೂ ಮೇ ತಿಂಗಳಿನಲ್ಲಿ ವಿಪರೀತ ಬಿಸಿಲಿನ ತೀವ್ರತೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ಝಳ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ…

3 hours ago