ಜಿಲ್ಲೆಗಳು

ಮಹಾನಗರ ಪಾಲಿಕೆ ನೌಕರರ ಸಹಕಾರ ಸಂಘದಿಂದ ೩೩ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ!

ಮೈಸೂರು : ಮೈಸೂರು ಮಹಾನಗರ ಪಾಲಿಕೆ ನೌಕರರ ಸಹಕಾರ ಸಂಘ ವತಿಯಿಂದ 2022-23 ನೇ ಸಾಲಿನಿ 33 ಮಂದಿ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ನೀಡಿ ಗೌರವಿಸಲಾಯಿತು.
ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲಿಕೆ  ಉಪ ಆಯುಕ್ತರಾದ ಸೋಮಶೇಖರ್, ಸಿಂಧುಶ್ರೀ ಅವರು ಪ್ರತಿಭಾ ಪುರಸ್ಕಾರ ಮಾಡಿದರು.
ಈ ವೇಳೆ ಸಿಂಧೂಶ್ರೀ ಮಾತನಾಡಿ, ಪೋಷಕರು ಶಿಕ್ಷಣದ ವಿಚಾರದಲ್ಲಿ ತರುವ ಒತ್ತಡ ನಿಮ್ಮ ಮನಸ್ಸಿಗೆ ಘಾಸಿ ಆಗಬಹುದು.‌ಆದರೆ, ಅದರ ಫಲಿತಾಂಶ ಮುಂದಿನ ದಿನಗಳಲ್ಲಿ ಭವಿಷ್ಯ ಉಜ್ವಲ ಆಗಿಸಲಿದೆ. ಆಗ ಪೋಷಕರ ಪರಿಶ್ರಮ ಅರಿವಿಗೆ ಬರಲಿದೆ ಎಂದರು.
ಕಾರ್ಯಕ್ರಮದಲ್ಲಿ, ಅಧ್ಯಕ್ಷ ಜವರೇಗೌಡ  ಉಪಾಧ್ಯಕ್ಷ ಸಿ.ರವಿಶಂಕರ್, ಖಜಾಂಚಿ ಎನ್.ಪುಟ್ಟಸ್ವಾಮಿ, ಸಂಘದ ನಿರ್ದೇಶಕರಾದ ಎಂ.ಬಸವಣ್ಣ, ಬಿ. ಭಾಸ್ಕರ್,  ಡಿ.ಸುರೇಂದ್ರ ಕುಮಾರ್,ಎಸ್. ಮಂಜುಕುಮಾರ್ , ಶಂಭು, ಪಿ.ಶೀಲಾ, ಎಸ್. ಮೈತ್ರಿ, ಮಹಾದೇವಸ್ವಾಮಿ,  ಬಿ. ರಾಜು, ಆರ್ಮುಗಂ ಕಾರ್ಯದರ್ಶಿ ಎನ್. ಶಿವಕುಮಾರ್ ಕಚೇರಿಯ ಸಿಬ್ಬಂದಿಗಳಾದ ಸಿದ್ದಪ್ಪಾಜಿ . ಮೋಹನ್ ಕುಮಾರ್ . ಸುರೇಶ್ ಉಪಸ್ಥಿತರಿದ್ದರು.
andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

7 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

7 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

7 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

10 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

10 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

10 hours ago