ಜಿಲ್ಲೆಗಳು

ಮಹಾನಗರ ಪಾಲಿಕೆ ನೌಕರರ ಸಹಕಾರ ಸಂಘದಿಂದ ೩೩ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ!

ಮೈಸೂರು : ಮೈಸೂರು ಮಹಾನಗರ ಪಾಲಿಕೆ ನೌಕರರ ಸಹಕಾರ ಸಂಘ ವತಿಯಿಂದ 2022-23 ನೇ ಸಾಲಿನಿ 33 ಮಂದಿ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ನೀಡಿ ಗೌರವಿಸಲಾಯಿತು.
ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲಿಕೆ  ಉಪ ಆಯುಕ್ತರಾದ ಸೋಮಶೇಖರ್, ಸಿಂಧುಶ್ರೀ ಅವರು ಪ್ರತಿಭಾ ಪುರಸ್ಕಾರ ಮಾಡಿದರು.
ಈ ವೇಳೆ ಸಿಂಧೂಶ್ರೀ ಮಾತನಾಡಿ, ಪೋಷಕರು ಶಿಕ್ಷಣದ ವಿಚಾರದಲ್ಲಿ ತರುವ ಒತ್ತಡ ನಿಮ್ಮ ಮನಸ್ಸಿಗೆ ಘಾಸಿ ಆಗಬಹುದು.‌ಆದರೆ, ಅದರ ಫಲಿತಾಂಶ ಮುಂದಿನ ದಿನಗಳಲ್ಲಿ ಭವಿಷ್ಯ ಉಜ್ವಲ ಆಗಿಸಲಿದೆ. ಆಗ ಪೋಷಕರ ಪರಿಶ್ರಮ ಅರಿವಿಗೆ ಬರಲಿದೆ ಎಂದರು.
ಕಾರ್ಯಕ್ರಮದಲ್ಲಿ, ಅಧ್ಯಕ್ಷ ಜವರೇಗೌಡ  ಉಪಾಧ್ಯಕ್ಷ ಸಿ.ರವಿಶಂಕರ್, ಖಜಾಂಚಿ ಎನ್.ಪುಟ್ಟಸ್ವಾಮಿ, ಸಂಘದ ನಿರ್ದೇಶಕರಾದ ಎಂ.ಬಸವಣ್ಣ, ಬಿ. ಭಾಸ್ಕರ್,  ಡಿ.ಸುರೇಂದ್ರ ಕುಮಾರ್,ಎಸ್. ಮಂಜುಕುಮಾರ್ , ಶಂಭು, ಪಿ.ಶೀಲಾ, ಎಸ್. ಮೈತ್ರಿ, ಮಹಾದೇವಸ್ವಾಮಿ,  ಬಿ. ರಾಜು, ಆರ್ಮುಗಂ ಕಾರ್ಯದರ್ಶಿ ಎನ್. ಶಿವಕುಮಾರ್ ಕಚೇರಿಯ ಸಿಬ್ಬಂದಿಗಳಾದ ಸಿದ್ದಪ್ಪಾಜಿ . ಮೋಹನ್ ಕುಮಾರ್ . ಸುರೇಶ್ ಉಪಸ್ಥಿತರಿದ್ದರು.
andolanait

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

11 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

13 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

15 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

15 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

21 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

21 hours ago