ಮೈಸೂರು: ವೃದ್ಧೆಯೊಬ್ಬರ ಖಾತೆಯಿಂದ 54.62ಲಕ್ಷ ರೂ.ಗಳನ್ನು ಅಕ್ರಮವಾಗಿ, ಮೋಸದಿಂದ ವರ್ಗಾವಣೆ ಮಾಡಿಕೊಂಡ ಆರು ಮಂದಿಯ ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅರುಣ್, ಲೀಲಾವತಿ, ಮರಿಚಿಕ್ಕಸಿದ್ದು, ಶಿವು, ಇಮ್ತಿಯಾಜ್ ಮತ್ತು ನವನಗರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ದೂರು ದಾಖಲಾಗಿದೆ. ಮೈಸೂರು ತಾಲ್ಲೂಕಿನ ಕೆ.ಎಂ.ಹುಂಡಿಯ ಮಾಲಮ್ಮ (೬೫) ಎಂಬವರೇ ದೂರು ದಾಖಲಿಸಿರುವುದು.
ಅರುಣ್ ಮತ್ತು ಇವರ ಪತ್ನಿ ಲೀಲಾವತಿ, ಕೆಂಪಸಿದ್ದನಹುಂಡಿ ಗ್ರಾಮದ ಮರಿಚಿಕ್ಕಸಿದ್ದು, ಇವರ ಮಗ ಶಿವು, ಇಮ್ತಿಯಾಜ್, ಹೂಟಗಳ್ಳಿಯ ನವನಗರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಮ್ಯಾನೇಜರ್ ಒಟ್ಟಿಗೆ ಸೇರಿಕೊಂಡು ಕೆಐಎಡಿಬಿಯಿಂದ ಪರಿಹಾರ ಹಣವಾಗಿ ನನ್ನ ತಾಯಿ ಸಿದ್ದಮ್ಮ ಅವರ ಖಾತೆಗೆ ಬಂದಂತಹ ೫೪.೬೨ ಲಕ್ಷ ರೂ. ಹಣವನ್ನು ನನ್ನ ಖಾತೆಗೆ ವರ್ಗಾಯಿಸಿ ನಂತರ ನನಗೆ ತಿಳಿಯದ ಹಾಗೆ ತಮ್ಮ ತಮ್ಮ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…