ಮೈಸೂರು: ವೃದ್ಧೆಯೊಬ್ಬರ ಖಾತೆಯಿಂದ 54.62ಲಕ್ಷ ರೂ.ಗಳನ್ನು ಅಕ್ರಮವಾಗಿ, ಮೋಸದಿಂದ ವರ್ಗಾವಣೆ ಮಾಡಿಕೊಂಡ ಆರು ಮಂದಿಯ ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅರುಣ್, ಲೀಲಾವತಿ, ಮರಿಚಿಕ್ಕಸಿದ್ದು, ಶಿವು, ಇಮ್ತಿಯಾಜ್ ಮತ್ತು ನವನಗರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ದೂರು ದಾಖಲಾಗಿದೆ. ಮೈಸೂರು ತಾಲ್ಲೂಕಿನ ಕೆ.ಎಂ.ಹುಂಡಿಯ ಮಾಲಮ್ಮ (೬೫) ಎಂಬವರೇ ದೂರು ದಾಖಲಿಸಿರುವುದು.
ಅರುಣ್ ಮತ್ತು ಇವರ ಪತ್ನಿ ಲೀಲಾವತಿ, ಕೆಂಪಸಿದ್ದನಹುಂಡಿ ಗ್ರಾಮದ ಮರಿಚಿಕ್ಕಸಿದ್ದು, ಇವರ ಮಗ ಶಿವು, ಇಮ್ತಿಯಾಜ್, ಹೂಟಗಳ್ಳಿಯ ನವನಗರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಮ್ಯಾನೇಜರ್ ಒಟ್ಟಿಗೆ ಸೇರಿಕೊಂಡು ಕೆಐಎಡಿಬಿಯಿಂದ ಪರಿಹಾರ ಹಣವಾಗಿ ನನ್ನ ತಾಯಿ ಸಿದ್ದಮ್ಮ ಅವರ ಖಾತೆಗೆ ಬಂದಂತಹ ೫೪.೬೨ ಲಕ್ಷ ರೂ. ಹಣವನ್ನು ನನ್ನ ಖಾತೆಗೆ ವರ್ಗಾಯಿಸಿ ನಂತರ ನನಗೆ ತಿಳಿಯದ ಹಾಗೆ ತಮ್ಮ ತಮ್ಮ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…