ಮೈಸೂರು: ಶ್ರೀ ಮನ್ ಮಹಾರಾಜ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ರವರು ಸ್ಥಾಪಿಸಿದ ಮೈಸೂರು ಪೇಂಟ್ಸ್ &ವಾರ್ನಿಷ್ ಲಿ. (ಕರ್ನಾಟಕ ಸರ್ಕಾರದ ಉದ್ಯಮ) ೭೫ ವರ್ಷ ಪೂರೈಸಿರುವ ಸಂಬಂಧ ಇದೇ ೨೮ರಂದು ಅಮೃತ ಮಹೋತ್ಸವ ಜರುಗಲಿದ್ದು ಮಾನ್ಯ ಮುಖ್ಯಮಂತ್ರಿ ರವರು ಉದ್ಘಾಟಿಸಲಿರುವ ಈ ಕಾರ್ಯಕ್ರಮಕ್ಕೆ ರಾಜ ವಂಶಸ್ಥೆ ಶ್ರೀಮತಿ ಪ್ರಮೋದ ದೇವಿ ಒಡೆಯರ್ ರವರನ್ನು ಸಂಸ್ಥೆಯ ಅಧ್ಯಕ್ಷ ಆರ್. ರಘು (ಕೌಟಿಲ್ಯ) ರವರ ನೇತೃತ್ವದ ನಿಯೋಗ ಆಹ್ವಾನಿಸಿ ಸಮಾರಂಭದಲ್ಲಿ ಭಾಗವಹಿಸುವಂತೆ ವಿನಂತಿಸಿದರು.
ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕುಮಾರ ಸ್ವಾಮಿ, ಪ್ರಧಾನ ವ್ಯವಸ್ಥಾಕ ಹರಕುಮಾರ್ ರವರೂ ನಿಯೋಗದಲ್ಲಿದ್ದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…