ಮೈಸೂರು : 2021-2022 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಮೈಸೂರು ಜಿಲ್ಲೆಯ ಒಂಬತ್ತು ತಾಲ್ಲೂಕುಗಳಿಂದ ತಲಾ ಒಂದೊಂದು ಗ್ರಾಮ ಪಂಚಾಯಿತಿಗಳು ಆಯ್ಕೆಯಾಗಿವೆ. ಮೈಸೂರು ತಾಲ್ಲೂಕಿನ ನಾಗವಾಲ, ನಂಜನಗೂಡು ತಾಲ್ಲೂಕಿನ ಕೋಣನೂರು, ತಿ.ನರಸೀಪುರ ತಾಲ್ಲೂಕಿನ ಕಲಿಯೂರು, ಹುಣಸೂರು ತಾಲ್ಲೂಕಿನ ಬಿಳಿಕೆರೆ, ಕೆ.ಆರ್.ನಗರ ತಾಲ್ಲೂಕಿನ ಹೊಸ ಅಗ್ರಹಾರ, ಸಾಲಿಗ್ರಾಮ ತಾಲ್ಲೂಕಿನ ಸಾಲಿಗ್ರಾಮ, ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರ, ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ, ಸರಗೂರು ತಾಲ್ಲೂಕಿನ ಕೆ.ಬೆಳತ್ತೂರು ಗ್ರಾಮ ಪಂಚಾಯಿತಿಗಳು ಆಯ್ಕೆಯಾಗಿವೆ.
ಪ್ರತಿ ತಾಲ್ಲೂಕಿಗೆ ತಲಾ ಒಂದು ಗ್ರಾಪಂಗಳನ್ನು ಆಯ್ಕೆಮಾಡಿ 2021-2022 ನೇ ಸಾಲಿನ ಗಾಂಧಿಗ್ರಾಮ ಪುರಸ್ಕಾರಕ್ಕಾಗಿ ಶಿಫಾರಸ್ಸು ಮಾಡಲಾಗಿತ್ತು. ಅದರಂತೆ ಜಿಲೈ ತಿಂಗಳಲ್ಲಿ ನಡೆದ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆಯಲ್ಲಿ ಎಲ್ಲಾ ನೋಡಲ್ ಅಧಿಕಾರಿಗಳು ನೀಡಿರುವ ಪರಿಶೀಲನಾ ವರದಿಯನ್ನು ಒಪ್ಪಿ ಆಯ್ಕೆ ಮಾಡಲಾಗಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…