ಜಿಲ್ಲೆಗಳು

ಸೆ. 26ರಿಂದ 90ದಿನಗಳ ಕಾಲ ದಸರಾ ವಸ್ತು ಪ್ರದರ್ಶನ : ಮಿರ್ಲೆ ಶ್ರೀನಿವಾಸ್‌ಗೌಡ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದ ಈ ಬಾರಿಯ ವಸ್ತು ಪ್ರದರ್ಶನವು ಸೆ.26ರಿಂದ ಪ್ರಾರಂಭವಾಗಲಿದೆ ಎಂದು ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ ಅವರು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಬಾರಿ ವಿಶೇಷ ಕಾರ್ಯಕ್ರಮಗಳೊಂದಿಗೆ 90 ದಿನಗಳ ಕಾಲ ವಸ್ತುಪ್ರದರ್ಶನ ಆಯೋಜನೆಗೊಳಿಸಲಾಗಿದೆ. ವಸ್ತುಪ್ರದರ್ಶನದಲ್ಲಿ ಪುನೀತ್ ರಾಜ್ ಕುಮಾರ್ ನೆನಪಿಗಾಗಿ 7 ಸ್ಯಾಂಡ್ ಮ್ಯೂಸಿಯಂ,
ಯೋಗ 3ಡಿ ವಿಡಿಯೋ ಮ್ಯಾಪಿಂಗ್ ಸೇರಿದಂತೆ ಕಾವೇರಿ ಬಹುಮಾಧ್ಯಮ ಕಲಾ ಗ್ಯಾಲರಿ ಉದ್ಘಾಟನೆ ಮಾಡಲಾಗುವುದು ಎಂದರು.

ಪ್ರತ್ಯೇಕ ಆವರಣಗಳಲ್ಲಿ ವೆಜ್ ಅಂಡ್ ನಾನ್ ವೆಜ್  ಸ್ಟಾಲ್ ಗಳಿಗೆ ವ್ಯವಸ್ಥೆ ಮಾಡಲಾಗಿದೆ ಎಂದರು. ಇದರ ಜೊತೆಗೆ 6 ಮಂದಿ ಸ್ವಾತಂತ್ರ್ಯ ಹೋರಾಟಗಾರರ ಮರಳು ಕೃತಿಯನ್ನು ರಚಿಸಲಾಗುವುದು. ಆ 6ಮಂದಿ ಸ್ವಾತಂತ್ರ್ಯ ಹೋರಾಟಗಾರರು ಯಾರು ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದರು.

ವಸ್ತುಪ್ರದರ್ಶನದ ಅವರಣವನ್ನ ಪ್ಲಾಸ್ಟಿಕ್ ಮುಕ್ತ ವಲಯ ಎಂದು ಘೋಷಣೆ ಹಿನ್ನೆಲೆ ಪ್ಲಾಸ್ಟಿಕ್ ಬಳಸುವಂತಿಲ್ಲ,
ಪ್ಲಾಸ್ಟಿಕ್ ಬಳಕೆ ತಡೆಗಟ್ಟಲು ಪ್ರಾಧಿಕಾರದ ವತಿಯಿಂದಲೇ ಆರ್ ಓ ಪ್ಲಾಂಟ್ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತದೆ.  ಎರಡು ವರ್ಷಗಳ ಕೋವಿಡ್ ಬಳಿಕ ನಡೆಯುತ್ತಿರುವ ಅದ್ದೂರಿ ವಸ್ತು ಪ್ರದರ್ಶನ ಇದಾಗಿದೆ, ಹೀಗಾಗಿ
ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು, ನಗರದ ಜನತೆ ಆಗಮಿಸುವಂತೆ ಮಿರ್ಲೆ ಶ್ರೀನಿವಾಸ್ ಗೌಡ ಮನವಿ ಮಾಡಿದರು.

andolanait

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

6 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

6 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

6 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

6 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

7 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

7 hours ago