ಜಿಲ್ಲೆಗಳು

6ಕೆಜಿ ತೂಕದ ಗೆಡ್ಡೆ ಶಸ್ತ್ರ ಚಿಕಿತ್ಸೆ ಮೂಲಕ ಯಶಸ್ವಿ

ಮೈಸೂರು: ಕಾವೇರಿ ಹಾರ್ಟ್‌ ಮತ್ತು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು 39 ವರ್ಷ ವಯಸ್ಸಿನ ಮಹಿಳೆಯ ಉದರದಿಂದ 6ಕೆ.ಜಿ ತೂಕದ ಗೆಡ್ಡೆಯನ್ನು ಶಸ್ತ್ರ ಚಿಕಿತ್ಸೆ ಮೂಲಕ ಯಶಸ್ವಿಯಾಗಿದ್ದಾರೆ.

ಮಹಿಳೆಯು ಬಹಳ ಸಮಯದಿಂದ ಹೂಟ್ಟೆ ನೋವಿನಿಂದ ಬಳಲುತ್ತಿದ್ದು, ಅದಕ್ಕಾಗಿ ವಿವಿಧ ಆಸ್ಪತ್ರೆ ಬಳಿಗೆ ಹೋಗಿದ್ದರು ಆದರೂ ಹೊಟ್ಟೆ ನೋವು ಗುಣವಾಗಿರಲಿಲ್ಲ. ಕೊನೆಗೆ ಕನ್ಸಲ್ಟೆಂಟ್ ಆಂಕೊಸರ್ಜನ್ ಡಾ. ಗಿರೀಶ್ ಅವರೊಂದಿಗೆ ಸಮಾಲೋಚಿಸಿದ ನಂತರ, ಅವರು ಅಗತ್ಯ ಸ್ಕ್ಯಾನ್ನಿಂಗ್ , ಮತ್ತಿತರ ಪರೀಕ್ಷೆಗಳ ನಂತರ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡರು.

ನಾಲ್ಕು ಗಂಟೆಗೂ ಅಧಿಕ ಸಮಯ ತೆಗೆದುಕೊಂಡ ಈ ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ಮಹಿಳೆಯ ಅಂಡಾಶಯದಿಂದ 6 ಕೆಜಿಯಷ್ಟು ಗೆಡ್ಡೆಯನ್ನು ಹೊರತೆಗೆಯಲಾಯಿತು. ಆ ಗಡ್ಡೆಯನ್ನು ಪರೀಕ್ಷೆಗೆ ಹೊಳಪಡಿಸಿ ಕ್ಯಾನ್ಸರ್ ಗೆಡ್ಡೆ ಎಂದು ಸಾಬೀತಾಯಿತು. ಶಸ್ತ್ರಚಿಕಿತ್ಸೆಯ ನಂತರ ಮಹಿಳೆಯು ಬಲುಬೇಗ ಗುಣಮುಖರಾಗಿ, ಕ್ಯಾನ್ಸರ್ ಸಂಪೂರ್ಣ ಚಿಕಿತ್ಸೆಗಾಗಿ ಕೀಮೋಥೆರಪಿಯನ್ನು ನಡೆಸಲಾಗುತ್ತಿದೆ.

andolanait

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

7 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago