ಮೈಸೂರು: ಕಾವೇರಿ ಹಾರ್ಟ್ ಮತ್ತು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು 39 ವರ್ಷ ವಯಸ್ಸಿನ ಮಹಿಳೆಯ ಉದರದಿಂದ 6ಕೆ.ಜಿ ತೂಕದ ಗೆಡ್ಡೆಯನ್ನು ಶಸ್ತ್ರ ಚಿಕಿತ್ಸೆ ಮೂಲಕ ಯಶಸ್ವಿಯಾಗಿದ್ದಾರೆ.
ಮಹಿಳೆಯು ಬಹಳ ಸಮಯದಿಂದ ಹೂಟ್ಟೆ ನೋವಿನಿಂದ ಬಳಲುತ್ತಿದ್ದು, ಅದಕ್ಕಾಗಿ ವಿವಿಧ ಆಸ್ಪತ್ರೆ ಬಳಿಗೆ ಹೋಗಿದ್ದರು ಆದರೂ ಹೊಟ್ಟೆ ನೋವು ಗುಣವಾಗಿರಲಿಲ್ಲ. ಕೊನೆಗೆ ಕನ್ಸಲ್ಟೆಂಟ್ ಆಂಕೊಸರ್ಜನ್ ಡಾ. ಗಿರೀಶ್ ಅವರೊಂದಿಗೆ ಸಮಾಲೋಚಿಸಿದ ನಂತರ, ಅವರು ಅಗತ್ಯ ಸ್ಕ್ಯಾನ್ನಿಂಗ್ , ಮತ್ತಿತರ ಪರೀಕ್ಷೆಗಳ ನಂತರ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡರು.
ನಾಲ್ಕು ಗಂಟೆಗೂ ಅಧಿಕ ಸಮಯ ತೆಗೆದುಕೊಂಡ ಈ ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ಮಹಿಳೆಯ ಅಂಡಾಶಯದಿಂದ 6 ಕೆಜಿಯಷ್ಟು ಗೆಡ್ಡೆಯನ್ನು ಹೊರತೆಗೆಯಲಾಯಿತು. ಆ ಗಡ್ಡೆಯನ್ನು ಪರೀಕ್ಷೆಗೆ ಹೊಳಪಡಿಸಿ ಕ್ಯಾನ್ಸರ್ ಗೆಡ್ಡೆ ಎಂದು ಸಾಬೀತಾಯಿತು. ಶಸ್ತ್ರಚಿಕಿತ್ಸೆಯ ನಂತರ ಮಹಿಳೆಯು ಬಲುಬೇಗ ಗುಣಮುಖರಾಗಿ, ಕ್ಯಾನ್ಸರ್ ಸಂಪೂರ್ಣ ಚಿಕಿತ್ಸೆಗಾಗಿ ಕೀಮೋಥೆರಪಿಯನ್ನು ನಡೆಸಲಾಗುತ್ತಿದೆ.
ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…
ಇಸ್ಲಾಮಾಬಾದ್: 2019ರ ಪುಲ್ವಾಮಾ ಉಗ್ರರ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್ನನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ…
ಬೆಂಗಳೂರು: ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಚಾಮರಾಜನಗರ: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸುಳ್ಳು. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ…
ಶಿವಮೊಗ್ಗ: ಕೊಡಗಿನ ದುಬಾರೆ ಆನೆ ಬಿಡಾರದಲಲಿ ನಡೆದ ಸಾಕಾನೆಗಳ ಕಾಳಗದಲ್ಲಿ ಮಹಿಳೆ ಮೃತಪಟ್ಟ ಘಟನೆ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಸಕ್ರೆಬೈಲು…
ಹೊಸದಿಲ್ಲಿ : ಜೆನ್ಝೀಗಳ ನೆಚ್ಚಿನ ತಾಣವಾಗಿರುವ ಇನ್ಸ್ಟಾಗ್ರಾಂ ಈಗ ಕೇವಲ ಮನರಂಜನೆಯ ತಾಣವಾಗಂತೂ ಇಲ್ಲ. ಬದಲಾಗಿ ಸಂಚಲನ ಸೃಷ್ಟಿಸುವ ಬಹುದೊಡ್ಡ…