ಮೈಸೂರು: ಕಾವೇರಿ ಹಾರ್ಟ್ ಮತ್ತು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು 39 ವರ್ಷ ವಯಸ್ಸಿನ ಮಹಿಳೆಯ ಉದರದಿಂದ 6ಕೆ.ಜಿ ತೂಕದ ಗೆಡ್ಡೆಯನ್ನು ಶಸ್ತ್ರ ಚಿಕಿತ್ಸೆ ಮೂಲಕ ಯಶಸ್ವಿಯಾಗಿದ್ದಾರೆ.
ಮಹಿಳೆಯು ಬಹಳ ಸಮಯದಿಂದ ಹೂಟ್ಟೆ ನೋವಿನಿಂದ ಬಳಲುತ್ತಿದ್ದು, ಅದಕ್ಕಾಗಿ ವಿವಿಧ ಆಸ್ಪತ್ರೆ ಬಳಿಗೆ ಹೋಗಿದ್ದರು ಆದರೂ ಹೊಟ್ಟೆ ನೋವು ಗುಣವಾಗಿರಲಿಲ್ಲ. ಕೊನೆಗೆ ಕನ್ಸಲ್ಟೆಂಟ್ ಆಂಕೊಸರ್ಜನ್ ಡಾ. ಗಿರೀಶ್ ಅವರೊಂದಿಗೆ ಸಮಾಲೋಚಿಸಿದ ನಂತರ, ಅವರು ಅಗತ್ಯ ಸ್ಕ್ಯಾನ್ನಿಂಗ್ , ಮತ್ತಿತರ ಪರೀಕ್ಷೆಗಳ ನಂತರ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡರು.
ನಾಲ್ಕು ಗಂಟೆಗೂ ಅಧಿಕ ಸಮಯ ತೆಗೆದುಕೊಂಡ ಈ ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ಮಹಿಳೆಯ ಅಂಡಾಶಯದಿಂದ 6 ಕೆಜಿಯಷ್ಟು ಗೆಡ್ಡೆಯನ್ನು ಹೊರತೆಗೆಯಲಾಯಿತು. ಆ ಗಡ್ಡೆಯನ್ನು ಪರೀಕ್ಷೆಗೆ ಹೊಳಪಡಿಸಿ ಕ್ಯಾನ್ಸರ್ ಗೆಡ್ಡೆ ಎಂದು ಸಾಬೀತಾಯಿತು. ಶಸ್ತ್ರಚಿಕಿತ್ಸೆಯ ನಂತರ ಮಹಿಳೆಯು ಬಲುಬೇಗ ಗುಣಮುಖರಾಗಿ, ಕ್ಯಾನ್ಸರ್ ಸಂಪೂರ್ಣ ಚಿಕಿತ್ಸೆಗಾಗಿ ಕೀಮೋಥೆರಪಿಯನ್ನು ನಡೆಸಲಾಗುತ್ತಿದೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…