ಮೈಸೂರು: ರಸ್ತೆಗೆ ಪೆಯಿಂಟ್ ಮಾಡುವ ಲಾರಿಯಲ್ಲಿನ ಸಿಲಿಂಡರ್ ಸ್ಪೋಟಿಸಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಭಾನುವಾರ ನಡೆದಿದೆ. ಆದರೆ, ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.
ಮೈಸೂರಿನ ಶಾರದಾದೇವಿನಗರದ ಆನಂದನಗರ ಡಿ ಬ್ಲಾಕ್ ಬಳಿ ಯ ಆನಂದನಗರ ಡಿ ಬ್ಲಾಕ್ ನ ರಸ್ತೆಯಲ್ಲಿ ನಿಂತಿದ್ದ ರಸ್ತೆಗೆ ಪೇಯಿಂಟ್ ಮಾಡುವ ಲಾರಿಯಲ್ಲಿ ಇದ್ದ ಸಿಲಿಂಡರ್ ಸಿಡಿದು ಬೆಂಕಿ ಹತ್ತಿಕೊಂಡು ಉರಿದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಬೆಂಕಿಯನ್ನು ಆರಿಸಿಕೊಂಡು ಲಾರಿಯವರು ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ ಎನ್ನಲಾಗಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…