ಎಚ್ ಡಿ ಕೋಟೆ: ತಾಲೂಕಿನ ಅಂತರ ಸಂತೆ ಹೋಬಳಿಯ ಹೊಸಹೂಳಲು ಗ್ರಾಮದ ನಿಂಗೇಗೌಡ ಸುಮಾರು 70 ವರ್ಷದ ರೈತ ನಾಲ್ಕು ಎಕರೆ ಜಮೀನು ಹೊಂದಿದ್ದು ಕಬ್ಬಿನ ಬೆಳೆಗೆ ಬೆಳೆ ಸಾಲಕ್ಕೆ ಅಂತ ರ ಸಂತೆಯ ಕರ್ನಾಟಕ ಗ್ರಾಮೀಣ ಬ್ಯಾಂಕ್ಗೆ ಅರ್ಜಿ ಹಾಕಿದ್ದು ನಿಮಗೆ ಸಾಲ ಕೊಡಲು ಬರುವುದಿಲ್ಲ ಎಂದು ತಿಳಿಸಿ ನೋಟಿಸ್ ಕೊಟ್ಟ ಕಾರಣ ಬೇಸರ ಗೊಂಡು ರೈತ ನಿಂಗೇಗೌಡ ಇಂದು ಮಧ್ಯಾಹ್ನ ಬ್ಯಾಂಕ್ ಗೆ ಬಂದು ವಿಷ ಸೇವಿಸಿ ಅಸ್ವಸ್ಥರಾಗಿ ವಾಂತಿ ಮಾಡಿಕೊಂಡು ಒದ್ದಾಡುತ್ತಿದ್ದಾಗ ಬ್ಯಾಂಕಿನ ಸಿಬ್ಬಂದಿ ಅವರ ಮಗನಿಗೆ ಕರೆ ಮಾಡಿ ತಿಳಿಸಿದರು ,ಬ್ಯಾಂಕಿಗೆ ಬಂದ ಅವರ ಮಗ ತಂದೆಯನ್ನು ಎಚ್ ಡಿ ಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಪ್ರಾಥಮಿಕ ಹಂತದ ಚಿಕಿತ್ಸೆ ಮಾಡಿಸಿಕೊಂಡು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…
ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…