ಎಚ್ ಡಿ ಕೋಟೆ: ತಾಲೂಕಿನ ಅಂತರ ಸಂತೆ ಹೋಬಳಿಯ ಹೊಸಹೂಳಲು ಗ್ರಾಮದ ನಿಂಗೇಗೌಡ ಸುಮಾರು 70 ವರ್ಷದ ರೈತ ನಾಲ್ಕು ಎಕರೆ ಜಮೀನು ಹೊಂದಿದ್ದು ಕಬ್ಬಿನ ಬೆಳೆಗೆ ಬೆಳೆ ಸಾಲಕ್ಕೆ ಅಂತ ರ ಸಂತೆಯ ಕರ್ನಾಟಕ ಗ್ರಾಮೀಣ ಬ್ಯಾಂಕ್ಗೆ ಅರ್ಜಿ ಹಾಕಿದ್ದು ನಿಮಗೆ ಸಾಲ ಕೊಡಲು ಬರುವುದಿಲ್ಲ ಎಂದು ತಿಳಿಸಿ ನೋಟಿಸ್ ಕೊಟ್ಟ ಕಾರಣ ಬೇಸರ ಗೊಂಡು ರೈತ ನಿಂಗೇಗೌಡ ಇಂದು ಮಧ್ಯಾಹ್ನ ಬ್ಯಾಂಕ್ ಗೆ ಬಂದು ವಿಷ ಸೇವಿಸಿ ಅಸ್ವಸ್ಥರಾಗಿ ವಾಂತಿ ಮಾಡಿಕೊಂಡು ಒದ್ದಾಡುತ್ತಿದ್ದಾಗ ಬ್ಯಾಂಕಿನ ಸಿಬ್ಬಂದಿ ಅವರ ಮಗನಿಗೆ ಕರೆ ಮಾಡಿ ತಿಳಿಸಿದರು ,ಬ್ಯಾಂಕಿಗೆ ಬಂದ ಅವರ ಮಗ ತಂದೆಯನ್ನು ಎಚ್ ಡಿ ಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಪ್ರಾಥಮಿಕ ಹಂತದ ಚಿಕಿತ್ಸೆ ಮಾಡಿಸಿಕೊಂಡು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…