ಟಿ.ನರಸೀಪುರ : ಮನೆ ಮುಂದೆ ಕುಳಿತಿದ್ದ 20 ವರ್ಷದ ಯುವತಿ ಮೇಘನಾ ಮೇಲೆ ಚಿರತೆ ದಾಳಿ ಮಾಡಿದೆ.
ಎಸ್.ಕೆಬ್ಬೆಹುಂಡಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಮನೆ ಮುಂದೆ ಕುಳಿತಿದ್ದ ಯುವತಿಯ ಕುತ್ತಿಗೆ ಭಾಗಕ್ಕೆ ಕಚ್ಚಿ ಚಿರತೆ ದಾಳಿ ನಡೆಸಿದೆ.
ಟಿ .ನರಸೀಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನಡೆಯುತ್ತಿದ್ದು ಸಾವು ಬದುಕಿನ ನಡುವೆ ಯುವತಿ ಮೇಘನ ಹೋರಾಟ ನಡೆಸುತ್ತಿದ್ದಾಳೆ.
ಮೇಘನ ಟಿ.ನರಸೀಪುರ ಸರಕಾರಿ ಕಾಲೇಜು ಬಿಕಾಂ ವ್ಯಾಸಂಗ ಮಾಡುತ್ತಿದೆ. ಕಳೆದ ತಿಂಗಳಷ್ಟೇ ಯುವಕನ ಮೇಲೆ ಚಿರತೆ ದಾಳಿ ನಡೆಸಿ ಯುವಕ ಕಾಣಿಸಿಕೊಂಡಿದ್ದ. ಇದೀಗ ಮತ್ತೆ ಚಿರತೆ ದಾಳಿ ನಡೆಸಿದ್ದರಿಂದ ಗ್ರಾಮಸ್ಥರಿಂದ ಆತಂಕ ಉಂಟಾಗಿದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…