ಜಿಲ್ಲೆಗಳು

ಕರಡಿಗೋಡುವಿನಲ್ಲಿ ತರಾತುರಿಯಲ್ಲಿ ಅರಣ್ಯ ಇಲಾಖೆ ಸಭೆ: ರೈತ , ಕಾರ್ಮಿಕ ಸಂಘದಿಂದ ಬಹಿಷ್ಕಾರ

ಸಿದ್ದಾಪುರ: ಇಲ್ಲಿನ ಸರಕಾರಿ ಶಾಲಾ ಆವರಣದಲ್ಲಿ ರೈತರೊಂದಿಗೆ ಸಭೆ ನಡೆಸಲು ಮುಂದಾಗಿದ್ದ ಅರಣ್ಯ ಇಲಾಖಾಧಿಕಾರಿಗಳನ್ನು ಕಾರ್ಮಿಕ ,ರೈತ ಮುಖಂಡರು ಸಭೆ ಬೈಸ್ಕರಿಸಿ ಧಿಕ್ಕಾರ ಕೂಗಿ ಹೊರ ನಡೆದ ಪ್ರಸಂಗ ನಡೆಯಿತು.

ನ 21ರಂದು ಕಾಡು ಪ್ರಾಣಿಗಳ ಅವಳಿ ತಡೆಗೆ ಅರಣ್ಯ ಇಲಾಖೆ ವಿರುದ್ಧ ನಡೆಯುವ ಬೃಹತ್ ಹೋರಾಟಕ್ಕೆ ಮುಂದಾಗಿರುವುದರಿಂದ ಮನಹೊಲೀಸುವ ಸಲುವಾಗಿ ದಿಡ್ಡಿರನೆ ಸಭೆನಡೆಸುವ ನಿರ್ಧಾರವನ್ನು ಅರಣ್ಯಾಧಿಕಾರಿಗಳು ಮುಂದ್ದಾಗಿದ್ದು ಹೊರಟ ಹತ್ತಿಕ್ಕಲು ಸಂಚು ನಡೆಯುತ್ತಿದೆ ಎಂದು ಕಾರ್ಮಿಕ ಮುಖಂಡ ಪಿ.ಆರ್ ಭರತ್ ಆರೋಪಿಸಿದರು.

ಶಾಲಾ ಮುಂಭಾಗದಲ್ಲಿ ಜಮಾಯಿಸಿದ ರೈತ ಸಂಘ ಹಾಗೂ ಕಾರ್ಮಿಕ ಸಂಘದ ಮುಖಂಡರುಗಳು. ನಿರಂತರ ಕಾಡುಪ್ರಾಣಿಗಳಿಂದ ಸಾವು ನೋವುಗಳು,ರೈತ ಫಸಲುಗಳು ನಾಶವಾಗುತ್ತಿದ್ದರು ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ ಈಗ ಅನುಕಂಪ ವ್ಯಕ್ತಪಡಿಸುತ್ತಿರುವುದರಿಂದೆ ಹೋರಾಟ ತಡೆಯುವ ಶಡ್ಯಾಂತರ ಇದಾಗಿದ್ದು ಯಾವುದೇ ಕಾರಣಕ್ಕೂ ಹೋರಾಟ ದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಅವರು ತಿಳಿಸಿದರು.

ಕಾಡುಪ್ರಾಣಿಗಳ ಹಾವಳಿಯಿಂದ ಗಾಯಗೊಂಡ. ಕೃಷಿ ಪಸಲು ನಷ್ಟವಾದವರಿಂದ ಮಾಹಿತಿ ಸಂಗ್ರಹಿಸಿದ ಅರಣ್ಯ ಇಲಾಖೆ ಕಾಡುಪ್ರಾಣಿಗಳ ಹಾವಳಿ ಸಮಸ್ಯೆ ಬಗೆಹರಿಸಲು ಸ್ಥಳೀಯರ ಮಾಹಿತಿ ಸಂಗ್ರಹಿಸಿ ಸಭೆ ನಡೆಸಲಾಗಿದೆ ಎಂದ ಅಧಿಕಾರಿಗಳುಮಾಹಿತಿ ನೀಡಿದರು

andolana

Recent Posts

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

3 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

3 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

4 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

5 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

5 hours ago

ಅಧಿಕಾರ ಶಾಶ್ವತವಲ್ಲ : ‘ನನ್ನ ತಂದೆಯ ಇಚ್ಛೆಯಂತೆಯೇ ನಡೆಯುವೆ’ ; ಯತೀಂದ್ರ

ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…

5 hours ago