ಸಿದ್ದಾಪುರ: ಇಲ್ಲಿನ ಸರಕಾರಿ ಶಾಲಾ ಆವರಣದಲ್ಲಿ ರೈತರೊಂದಿಗೆ ಸಭೆ ನಡೆಸಲು ಮುಂದಾಗಿದ್ದ ಅರಣ್ಯ ಇಲಾಖಾಧಿಕಾರಿಗಳನ್ನು ಕಾರ್ಮಿಕ ,ರೈತ ಮುಖಂಡರು ಸಭೆ ಬೈಸ್ಕರಿಸಿ ಧಿಕ್ಕಾರ ಕೂಗಿ ಹೊರ ನಡೆದ ಪ್ರಸಂಗ ನಡೆಯಿತು.
ನ 21ರಂದು ಕಾಡು ಪ್ರಾಣಿಗಳ ಅವಳಿ ತಡೆಗೆ ಅರಣ್ಯ ಇಲಾಖೆ ವಿರುದ್ಧ ನಡೆಯುವ ಬೃಹತ್ ಹೋರಾಟಕ್ಕೆ ಮುಂದಾಗಿರುವುದರಿಂದ ಮನಹೊಲೀಸುವ ಸಲುವಾಗಿ ದಿಡ್ಡಿರನೆ ಸಭೆನಡೆಸುವ ನಿರ್ಧಾರವನ್ನು ಅರಣ್ಯಾಧಿಕಾರಿಗಳು ಮುಂದ್ದಾಗಿದ್ದು ಹೊರಟ ಹತ್ತಿಕ್ಕಲು ಸಂಚು ನಡೆಯುತ್ತಿದೆ ಎಂದು ಕಾರ್ಮಿಕ ಮುಖಂಡ ಪಿ.ಆರ್ ಭರತ್ ಆರೋಪಿಸಿದರು.
ಶಾಲಾ ಮುಂಭಾಗದಲ್ಲಿ ಜಮಾಯಿಸಿದ ರೈತ ಸಂಘ ಹಾಗೂ ಕಾರ್ಮಿಕ ಸಂಘದ ಮುಖಂಡರುಗಳು. ನಿರಂತರ ಕಾಡುಪ್ರಾಣಿಗಳಿಂದ ಸಾವು ನೋವುಗಳು,ರೈತ ಫಸಲುಗಳು ನಾಶವಾಗುತ್ತಿದ್ದರು ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ ಈಗ ಅನುಕಂಪ ವ್ಯಕ್ತಪಡಿಸುತ್ತಿರುವುದರಿಂದೆ ಹೋರಾಟ ತಡೆಯುವ ಶಡ್ಯಾಂತರ ಇದಾಗಿದ್ದು ಯಾವುದೇ ಕಾರಣಕ್ಕೂ ಹೋರಾಟ ದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಅವರು ತಿಳಿಸಿದರು.
ಕಾಡುಪ್ರಾಣಿಗಳ ಹಾವಳಿಯಿಂದ ಗಾಯಗೊಂಡ. ಕೃಷಿ ಪಸಲು ನಷ್ಟವಾದವರಿಂದ ಮಾಹಿತಿ ಸಂಗ್ರಹಿಸಿದ ಅರಣ್ಯ ಇಲಾಖೆ ಕಾಡುಪ್ರಾಣಿಗಳ ಹಾವಳಿ ಸಮಸ್ಯೆ ಬಗೆಹರಿಸಲು ಸ್ಥಳೀಯರ ಮಾಹಿತಿ ಸಂಗ್ರಹಿಸಿ ಸಭೆ ನಡೆಸಲಾಗಿದೆ ಎಂದ ಅಧಿಕಾರಿಗಳುಮಾಹಿತಿ ನೀಡಿದರು
ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…
ದೇಶಕ್ಕೇ ಮಾದರಿಯಾಗಿರುವ ಮೈಸೂರನ್ನು ನಿರ್ಮಿಸಿದ ಮೈಸೂರು ಸಂಸ್ಥಾನದ ಮಹಾರಾಜರುಗಳು ಅನುಸರಿಸಿದ ಯೋಜನೆಗಳ ಮಾದರಿಯಲ್ಲೇ, ಗ್ರೇಟರ್ ಮೈಸೂರನ್ನು ನಿರ್ಮಾಣ ಮಾಡಬೇಕು ಎಂದು…
ಪ್ರತಿನಿತ್ಯ ನಗರದ ವಿವಿಧ ವೃತ್ತಗಳ ಸಿಗ್ನಲ್ ಬಳಿ ಕಾಯುವ ವಾಹನ ಸವಾರರು ೧೦೦ ಸೆಕೆಂಡಿಗಿಂತಲೂ ಹೆಚ್ಚು ಕಾಲ ನಿಂತರೆ ನಮ್ಮ…
ಮೈಸೂರು ನಗರದ ಸುತ್ತಮುತ್ತ ಇರುವ ವಿವಿಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಟ್ರಸ್ಟ್ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹುಂಡಿಯ ಹಣ ಹಾಗೂ ಭಕ್ತರು ನೀಡುವ…
ಕೆಟ್ಟು ೨-೩ ತಿಂಗಳಾದರೂ ದುರಸ್ತಿ ಭಾಗ್ಯವಿಲ್ಲ; ಬೇಗ ರಿಪೇರಿ ಮಾಡಿಸಲು ನಾಗರಿಕರ ಆಗ್ರಹ ಚಾಮರಾಜನಗರ: ನಗರದಲ್ಲಿ ನೈರ್ಮಲ್ಯ ಕಾಪಾಡಲು ನಗರಸಭೆಯು…
ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗವು ಆಯೋಜಿಸಿರುವ ವಿಶೇಷ ರಿಯಾಯಿತಿ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…