ಸಿದ್ದಾಪುರ: ಇಲ್ಲಿನ ಸರಕಾರಿ ಶಾಲಾ ಆವರಣದಲ್ಲಿ ರೈತರೊಂದಿಗೆ ಸಭೆ ನಡೆಸಲು ಮುಂದಾಗಿದ್ದ ಅರಣ್ಯ ಇಲಾಖಾಧಿಕಾರಿಗಳನ್ನು ಕಾರ್ಮಿಕ ,ರೈತ ಮುಖಂಡರು ಸಭೆ ಬೈಸ್ಕರಿಸಿ ಧಿಕ್ಕಾರ ಕೂಗಿ ಹೊರ ನಡೆದ ಪ್ರಸಂಗ ನಡೆಯಿತು.
ನ 21ರಂದು ಕಾಡು ಪ್ರಾಣಿಗಳ ಅವಳಿ ತಡೆಗೆ ಅರಣ್ಯ ಇಲಾಖೆ ವಿರುದ್ಧ ನಡೆಯುವ ಬೃಹತ್ ಹೋರಾಟಕ್ಕೆ ಮುಂದಾಗಿರುವುದರಿಂದ ಮನಹೊಲೀಸುವ ಸಲುವಾಗಿ ದಿಡ್ಡಿರನೆ ಸಭೆನಡೆಸುವ ನಿರ್ಧಾರವನ್ನು ಅರಣ್ಯಾಧಿಕಾರಿಗಳು ಮುಂದ್ದಾಗಿದ್ದು ಹೊರಟ ಹತ್ತಿಕ್ಕಲು ಸಂಚು ನಡೆಯುತ್ತಿದೆ ಎಂದು ಕಾರ್ಮಿಕ ಮುಖಂಡ ಪಿ.ಆರ್ ಭರತ್ ಆರೋಪಿಸಿದರು.
ಶಾಲಾ ಮುಂಭಾಗದಲ್ಲಿ ಜಮಾಯಿಸಿದ ರೈತ ಸಂಘ ಹಾಗೂ ಕಾರ್ಮಿಕ ಸಂಘದ ಮುಖಂಡರುಗಳು. ನಿರಂತರ ಕಾಡುಪ್ರಾಣಿಗಳಿಂದ ಸಾವು ನೋವುಗಳು,ರೈತ ಫಸಲುಗಳು ನಾಶವಾಗುತ್ತಿದ್ದರು ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ ಈಗ ಅನುಕಂಪ ವ್ಯಕ್ತಪಡಿಸುತ್ತಿರುವುದರಿಂದೆ ಹೋರಾಟ ತಡೆಯುವ ಶಡ್ಯಾಂತರ ಇದಾಗಿದ್ದು ಯಾವುದೇ ಕಾರಣಕ್ಕೂ ಹೋರಾಟ ದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಅವರು ತಿಳಿಸಿದರು.
ಕಾಡುಪ್ರಾಣಿಗಳ ಹಾವಳಿಯಿಂದ ಗಾಯಗೊಂಡ. ಕೃಷಿ ಪಸಲು ನಷ್ಟವಾದವರಿಂದ ಮಾಹಿತಿ ಸಂಗ್ರಹಿಸಿದ ಅರಣ್ಯ ಇಲಾಖೆ ಕಾಡುಪ್ರಾಣಿಗಳ ಹಾವಳಿ ಸಮಸ್ಯೆ ಬಗೆಹರಿಸಲು ಸ್ಥಳೀಯರ ಮಾಹಿತಿ ಸಂಗ್ರಹಿಸಿ ಸಭೆ ನಡೆಸಲಾಗಿದೆ ಎಂದ ಅಧಿಕಾರಿಗಳುಮಾಹಿತಿ ನೀಡಿದರು
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…
ಕೊಡಗು: ಎಲಿಫೆಂಟ್ ಬಾತಿಂಗ್ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…
ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…
ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…