ಮೈಸೂರು : ಕಳ್ಳ ಎಂದು ಭಾವಿಸಿ ಮಾನಸಿಕ ಅಸ್ವಸ್ಥನೊಬ್ಬನನ್ನು ಗ್ರಾಮಸ್ಥರು ಥಳಿಸಿ ಕಟ್ಟಿಹಾಕಿದ ಘಟನೆ ಎಚ್.ಡಿ. ಕೋಟೆ ತಾಲೂಕಿನ ಚಾಮಲಾಪುರ ಗ್ರಾಮದಲ್ಲಿ ನಡೆದಿದೆ.
ಈ ವೇಳೆ ಸ್ಥಳಕ್ಕಾಗಮಿಸಿದ ಹೊಯ್ಸಳ ಪೊಲೀಸ್ ಸಿಬ್ಬಂದಿ ಜಗದೀಶ್ ಹಾಗೂ ಗೋವಿಂದರಾಜು ಜನರನ್ನು ಸಮಾಧಾನಗೊಳಿಸಿದರು. ಬಳಿಕ ಆತನ ಮಾನಸಿಕ ಅಸ್ವಸ್ಥ ಎಂಬುದನ್ನು ಪತ್ತೆಹಚ್ಚಿ ನಂತರ ಸಮೀಪದ ಬೋಚಿಕಟ್ಟೆ ಗ್ರಾಮದ ಬುದ್ಧಿಮಾಂದ್ಯರ ಕೇಂದ್ರಕ್ಕೆ ಇರಿಸಿದ್ದಾರೆ.
ಈ ಬಳಿಕ ಮಾಹಿತಿ ತಿಳಿದ ಯುವಕನ ಮನೆಯವರು ತಮ್ಮ ವಾಸಸ್ಥಳ ಹಾಸನ ಜಿಲ್ಲೆಯ ಗುಡುಗನಹಳ್ಳಿಗೆ ಕರೆದೊಯ್ದಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…