ಜಿಲ್ಲೆಗಳು

ಕಳ್ಳನೆಂದು ಭಾವಿಸಿ ಮಾನಸಿಕ ಅಸ್ವಸ್ಥನಿಗೆ ಥಳಿತ

ಮೈಸೂರು : ಕಳ್ಳ ಎಂದು ಭಾವಿಸಿ ಮಾನಸಿಕ ಅಸ್ವಸ್ಥನೊಬ್ಬನನ್ನು ಗ್ರಾಮಸ್ಥರು ಥಳಿಸಿ ಕಟ್ಟಿಹಾಕಿದ ಘಟನೆ ಎಚ್.ಡಿ. ಕೋಟೆ ತಾಲೂಕಿನ ಚಾಮಲಾಪುರ ಗ್ರಾಮದಲ್ಲಿ ನಡೆದಿದೆ.
ಈ ವೇಳೆ ಸ್ಥಳಕ್ಕಾಗಮಿಸಿದ ಹೊಯ್ಸಳ ಪೊಲೀಸ್ ಸಿಬ್ಬಂದಿ ಜಗದೀಶ್ ಹಾಗೂ ಗೋವಿಂದರಾಜು ಜನರನ್ನು ಸಮಾಧಾನಗೊಳಿಸಿದರು. ಬಳಿಕ ಆತನ ಮಾನಸಿಕ ಅಸ್ವಸ್ಥ ಎಂಬುದನ್ನು ಪತ್ತೆಹಚ್ಚಿ ನಂತರ ಸಮೀಪದ ಬೋಚಿಕಟ್ಟೆ ಗ್ರಾಮದ ಬುದ್ಧಿಮಾಂದ್ಯರ ಕೇಂದ್ರಕ್ಕೆ ಇರಿಸಿದ್ದಾರೆ.
ಈ ಬಳಿಕ ಮಾಹಿತಿ ತಿಳಿದ ಯುವಕನ ಮನೆಯವರು ತಮ್ಮ ವಾಸಸ್ಥಳ ಹಾಸನ ಜಿಲ್ಲೆಯ ಗುಡುಗನಹಳ್ಳಿಗೆ ಕರೆದೊಯ್ದಿದ್ದಾರೆ.

andolanait

Recent Posts

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

9 mins ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

2 hours ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

2 hours ago

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

3 hours ago

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

6 hours ago

ಅಯೋಧ್ಯೆ ರಾಮಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್‌

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್‌ ಕೋಡ್‌ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…

6 hours ago