ಜಿಲ್ಲೆಗಳು

ಪ್ರೊ. ವಿರುದ್ಧ ಕಿರುಕುಳ ಪ್ರಕರಣ ದಾಖಲಿಸಿದ ಪಿಹೆಚ್‌ಡಿ ವಿದ್ಯಾರ್ಥಿನಿ

ಮೈಸೂರು: ಜಾತಿ ನಿಂದನೆ, ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿರುವುದಾಗಿ ಪಿಹೆಚ್‌ಡಿ ವಿದ್ಯಾರ್ಥಿನಿ ಒಬ್ಬರು ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಮೈಕ್ರೋ ಬಯೋಲಜಿ ವಿಬಾಗದ ಪ್ರೊ.ಶುಭ ಗೋಪಾಲ್‌ ವಿರುದ್ಧ ವಿದ್ಯಾರ್ಥಿನಿ ದೂರು ದಾಖಲು ಮಾಡಿದ್ದಾರೆ. ಫೆಲೊಶಿಪ್‌ ಬಿಲ್‌ಗೆ ಸಹಿ ಹಾಕಲು ನನ್ನ ಬಳಿ ಉಡುಗೊರೆಗಳನ್ನು ತರೆಸಿಕೊಳ್ಳುತ್ತಿದ್ದರು. ಐಶಾರಾಮಿ ಹೋಟೆಲ್‌ಗಳಿಗೆ ಕರೆದುಕೊಂಡು ಹೋಗಿ ನನ್ನ ಬಳಿಯೇ ಬಿಲ್‌ ಪಾವತಿ ಮಾಡಿಸುತ್ತಿದ್ದರು. ಅಷ್ಟೇ ಅಲ್ಲದೇ ನನ್ನ ವಿರುದ್ಧ ಜಾತಿ ನಿಂದನೆ ಮಾಡಿದ್ದಾರೆ.

ಈ ಬಗ್ಗೆ ಈಗಾಗಲೇ ವಿವಿ ಕುಲಪತಿ ಮತ್ತು ಕುಲಸಚಿವರಿಎ ದೂರು ನೀಡಿದ್ದೇನೆ. ಆದರೆ ಅದಕ್ಕೆ ಪ್ರತಿಯಾಗಿ, ದೂರನ್ನು ವಾಪಸ್‌ ತೆಗೆದುಕೊಂಡು, ಮಾರ್ಗದರ್ಶಕರನ್ನು ಬದಲಾಯಿಸಿಕೊಳ್ಳಿ ಅಂತಾ ಒತ್ತಡ ಹೇರಲಾಗುತ್ತಿದೆ ಅಂತಾ ವಿದ್ಯಾರ್ಥಿ ದೂರಿನಲ್ಲಿ ತಿಳಿಸಿದ್ದಾರೆ.

andolanait

Recent Posts

ಕೇಂದ್ರ ಬಜೆಟ್‌ 2026: 12 ಕ್ಯಾನ್ಸರ್‌ ಔಷಧಗಳಿಗೆ ತೆರಿಗೆ ವಿನಾಯಿತಿ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ತೆರಿಗೆಗೆ ಸಂಬಂಧಿಸಿದಂತೆ ಹಲವು…

6 mins ago

ಕೇಂದ್ರ ಬಜೆಟ್‌ 2026: ದೇಶಾದ್ಯಂತ 500 ಹೊಸ ಜಲಾಶಯಗಳ ನಿರ್ಮಾಣಕ್ಕೆ ಯೋಜನೆ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ದೇಶಾದ್ಯಂತ 500 ಹೊಸ…

23 mins ago

ಕೇಂದ್ರ ಬಜೆಟ್‌ 2026: ಪ್ರತಿ ಜಿಲ್ಲೆಗೊಂದು ಬಾಲಕಿಯರ ಹಾಸ್ಟೆಲ್‌

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಪ್ರತಿ ಜಿಲ್ಲೆಗೊಂದು ಬಾಲಕಿಯ…

37 mins ago

ಕೇಂದ್ರ ಬಜೆಟ್‌ 2026: ದೇಶಾದ್ಯಂತ ಐದು ಮೆಡಿಕಲ್‌ ಹಬ್‌ಗಳ ನಿರ್ಮಾಣ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಇದು ಅವರ 9ನೇ…

50 mins ago

ಕೇಂದ್ರ ಬಜೆಟ್‌-2026: ಬೆಂಗಳೂರಿಗೆ ಹೈಸ್ಪೀಡ್‌ ರೈಲು ಕಾರಿಡಾರ್‌ ಘೋಷಣೆ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಇದು ಅವರ 9ನೇ…

60 mins ago

ತಮಿಳುನಾಡು, ಆಂಧ್ರ, ಒಡಿಶಾ ಹಾಗೂ ಕೇರಳ ರಾಜ್ಯಕ್ಕೆ ಬಂಪರ್‌

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಸೆಮಿಕಂಡಕ್ಟರ್‌ ಮಿಷನ್‌ 2.0…

1 hour ago