ಮೈಸೂರು: ಜಾತಿ ನಿಂದನೆ, ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿರುವುದಾಗಿ ಪಿಹೆಚ್ಡಿ ವಿದ್ಯಾರ್ಥಿನಿ ಒಬ್ಬರು ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.
ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಮೈಕ್ರೋ ಬಯೋಲಜಿ ವಿಬಾಗದ ಪ್ರೊ.ಶುಭ ಗೋಪಾಲ್ ವಿರುದ್ಧ ವಿದ್ಯಾರ್ಥಿನಿ ದೂರು ದಾಖಲು ಮಾಡಿದ್ದಾರೆ. ಫೆಲೊಶಿಪ್ ಬಿಲ್ಗೆ ಸಹಿ ಹಾಕಲು ನನ್ನ ಬಳಿ ಉಡುಗೊರೆಗಳನ್ನು ತರೆಸಿಕೊಳ್ಳುತ್ತಿದ್ದರು. ಐಶಾರಾಮಿ ಹೋಟೆಲ್ಗಳಿಗೆ ಕರೆದುಕೊಂಡು ಹೋಗಿ ನನ್ನ ಬಳಿಯೇ ಬಿಲ್ ಪಾವತಿ ಮಾಡಿಸುತ್ತಿದ್ದರು. ಅಷ್ಟೇ ಅಲ್ಲದೇ ನನ್ನ ವಿರುದ್ಧ ಜಾತಿ ನಿಂದನೆ ಮಾಡಿದ್ದಾರೆ.
ಈ ಬಗ್ಗೆ ಈಗಾಗಲೇ ವಿವಿ ಕುಲಪತಿ ಮತ್ತು ಕುಲಸಚಿವರಿಎ ದೂರು ನೀಡಿದ್ದೇನೆ. ಆದರೆ ಅದಕ್ಕೆ ಪ್ರತಿಯಾಗಿ, ದೂರನ್ನು ವಾಪಸ್ ತೆಗೆದುಕೊಂಡು, ಮಾರ್ಗದರ್ಶಕರನ್ನು ಬದಲಾಯಿಸಿಕೊಳ್ಳಿ ಅಂತಾ ಒತ್ತಡ ಹೇರಲಾಗುತ್ತಿದೆ ಅಂತಾ ವಿದ್ಯಾರ್ಥಿ ದೂರಿನಲ್ಲಿ ತಿಳಿಸಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…